Home / ಲೇಖನ / ವಿಜ್ಞಾನ / ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದರೆ ಆ ವ್ಯಕ್ತಿಯಲ್ಲಿ ವಂಶವಾಹಿ (Gene) ಕೆಟ್ಟಿದೆ. ಎಂದು ವಿಜ್ಞಾನಿಗಳು ಸಂಶೋಧಕರು ತಿಳಿಯತ್ತಾರೆ. ವಂಶವಾಹಿಯನ್ನು ಹಾಳುಗೆಡುವ ಅಂಶಗಳನ್ನು ಸರಿಪಡಿಸಲು ಔಷಧಿಗಳನ್ನು ಪ್ರಯೋಗಗಳ ಮೂಲಕ, ಶತಪ್ರಯತ್ನ ಮಾಡಿ ಕಂಡು ಹಿಡಿಯಲಾಯಿತು. ಈ ಹೊಸ ಸಂಶೋಧನೆಯನ್ನು ಅಮೇಹಾದ ಪ್ರಸಿದ್ದ ಮೆಸಾಚುಸೆಟ್ಸ್ ತಂತ್ರಜ್ಞಾನ ಸಂನ್ಹೆಯ ಅಂಗ ಸಂಸ್ಥೆಯೊದ ಮೈಟ್‌ಹೆಡ್ ಇನಸ್ಬಿಟ್ಟೂಟ್ ಆಫ್ ಬಯೋಮೆಡಿಕಲ್ ರೀಸರ್ಚನ ಡಾ|| ರಾಬರ್ಟ್ ವೇನ್ ಬಗ್೯ ತಂಡದವರು ಕಂಡು ಹಿಡಿದರು.

ಅಮೇರಿಕಾದ ರಾಗ್ವ್ರೀ ಕ್ಯಾನ್ಸರ್ ಸಂಸ್ಥೆಯ ಕರ್ಟ್‌ಹ್ಯಾರಿಶ್ ಅವರು “ಇದು ಒಂದು ಗಮನಾರ್ಹವಾದ ಸಂಶೋಧನೆ. ಪ್ರಯೋಗಾಲಯದಲ್ಲಿ ಹಲವು ರೀತಿಯ ಸಾಧ್ಯತೆಯನ್ನು ನನಸಾಗಿಸುವ ಸಾಧ್ಯವಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಎರಡು ಡಜನ್ನಿಗೂ ಅಧಿಕ ಔಷಧಿಗಳು ವಿವಿಧ ಪ್ರಯೋಗಗಳು ಹಂತದಲ್ಲಿವೆ. ವೇನ್‌ಬರ್ಗನ ಮೊದಲ ಸಂಶೋಧನಾತ್ಮಕ ಔಷಧಿ “ಹೆರ್ಸ್‌ಪ್ಪಿನ್’ ಈಗಾಗಲೇ ಮಹಿಳೆಯರ ಸ್ಥನಗಳ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಉತ್ತಮ ಫಲಿತಾಂಶ ಕಂಡು ಬಂದಿದೆ. ಜೀವಕೋಶ ಯಾವಾಗ ಬೆಳೆಯಬೇಕು. ಯಾವಾಗ ಸಾಯಬೇಕು. ಎಂದು ಅದೇಶಿಸುವ ನಕ್ಷೆಯೇ ವಂಶವಾಹಿಯಾಗಿದೆ. ವಂಶವಾಹಿಗೆ ತೊಡಕುಂಟಾದಾಗ ಅನಿಯಮಿತವಾದ ಬೆಳವಣಿಗೆಯನ್ನು ಸಾಮಾನ್ಯವಾಗಿ ನಿಯಂತ್ರಿಸುತ್ತವೆ. ಈ ಕ್ಯಾನ್ಸರ್ ಸಪ್ಪೆಸ್ಸರ್‌ಗಳೇ ಹಾಳಾದಾಗ ಕ್ಯಾನ್ಸರ್ ಉಂಟಾಗುತ್ತದೆ. ಈ ಹೊಸ ಸಂಶೋಧನೆ ಫಲವಾಗಿ ಕ್ಯಾನ್ಸರ ಸಪ್ರೆಸ್ಸರ್ಸ್‌ಗಳು ಹಾಳಾಗದಂತೆ ಮಾಡಬಹುದು.
****

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...