Home / ಲೇಖನ / ವಿಜ್ಞಾನ / ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದರೆ ಆ ವ್ಯಕ್ತಿಯಲ್ಲಿ ವಂಶವಾಹಿ (Gene) ಕೆಟ್ಟಿದೆ. ಎಂದು ವಿಜ್ಞಾನಿಗಳು ಸಂಶೋಧಕರು ತಿಳಿಯತ್ತಾರೆ. ವಂಶವಾಹಿಯನ್ನು ಹಾಳುಗೆಡುವ ಅಂಶಗಳನ್ನು ಸರಿಪಡಿಸಲು ಔಷಧಿಗಳನ್ನು ಪ್ರಯೋಗಗಳ ಮೂಲಕ, ಶತಪ್ರಯತ್ನ ಮಾಡಿ ಕಂಡು ಹಿಡಿಯಲಾಯಿತು. ಈ ಹೊಸ ಸಂಶೋಧನೆಯನ್ನು ಅಮೇಹಾದ ಪ್ರಸಿದ್ದ ಮೆಸಾಚುಸೆಟ್ಸ್ ತಂತ್ರಜ್ಞಾನ ಸಂನ್ಹೆಯ ಅಂಗ ಸಂಸ್ಥೆಯೊದ ಮೈಟ್‌ಹೆಡ್ ಇನಸ್ಬಿಟ್ಟೂಟ್ ಆಫ್ ಬಯೋಮೆಡಿಕಲ್ ರೀಸರ್ಚನ ಡಾ|| ರಾಬರ್ಟ್ ವೇನ್ ಬಗ್೯ ತಂಡದವರು ಕಂಡು ಹಿಡಿದರು.

ಅಮೇರಿಕಾದ ರಾಗ್ವ್ರೀ ಕ್ಯಾನ್ಸರ್ ಸಂಸ್ಥೆಯ ಕರ್ಟ್‌ಹ್ಯಾರಿಶ್ ಅವರು “ಇದು ಒಂದು ಗಮನಾರ್ಹವಾದ ಸಂಶೋಧನೆ. ಪ್ರಯೋಗಾಲಯದಲ್ಲಿ ಹಲವು ರೀತಿಯ ಸಾಧ್ಯತೆಯನ್ನು ನನಸಾಗಿಸುವ ಸಾಧ್ಯವಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಎರಡು ಡಜನ್ನಿಗೂ ಅಧಿಕ ಔಷಧಿಗಳು ವಿವಿಧ ಪ್ರಯೋಗಗಳು ಹಂತದಲ್ಲಿವೆ. ವೇನ್‌ಬರ್ಗನ ಮೊದಲ ಸಂಶೋಧನಾತ್ಮಕ ಔಷಧಿ “ಹೆರ್ಸ್‌ಪ್ಪಿನ್’ ಈಗಾಗಲೇ ಮಹಿಳೆಯರ ಸ್ಥನಗಳ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಉತ್ತಮ ಫಲಿತಾಂಶ ಕಂಡು ಬಂದಿದೆ. ಜೀವಕೋಶ ಯಾವಾಗ ಬೆಳೆಯಬೇಕು. ಯಾವಾಗ ಸಾಯಬೇಕು. ಎಂದು ಅದೇಶಿಸುವ ನಕ್ಷೆಯೇ ವಂಶವಾಹಿಯಾಗಿದೆ. ವಂಶವಾಹಿಗೆ ತೊಡಕುಂಟಾದಾಗ ಅನಿಯಮಿತವಾದ ಬೆಳವಣಿಗೆಯನ್ನು ಸಾಮಾನ್ಯವಾಗಿ ನಿಯಂತ್ರಿಸುತ್ತವೆ. ಈ ಕ್ಯಾನ್ಸರ್ ಸಪ್ಪೆಸ್ಸರ್‌ಗಳೇ ಹಾಳಾದಾಗ ಕ್ಯಾನ್ಸರ್ ಉಂಟಾಗುತ್ತದೆ. ಈ ಹೊಸ ಸಂಶೋಧನೆ ಫಲವಾಗಿ ಕ್ಯಾನ್ಸರ ಸಪ್ರೆಸ್ಸರ್ಸ್‌ಗಳು ಹಾಳಾಗದಂತೆ ಮಾಡಬಹುದು.
****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...