Home / ಲೇಖನ / ವಿಜ್ಞಾನ / ಫಿಲ್ಮ್‌ಇಲ್ಲದ ಕ್ಯಾಮರಾಗಳು

ಫಿಲ್ಮ್‌ಇಲ್ಲದ ಕ್ಯಾಮರಾಗಳು

ಗಣಕಯುಗ ಅಸಾಧ್ಯವೆನ್ನುವುದೆಲ್ಲವನ್ನು ಸಾಧ್ಯವೆಂದು ಸಾಕ್ಷೀಕರಿಸುತ್ತೆ ಬರುತ್ತಲಿದೆ. ಯಾವುದೇ ಕ್ಯಾಮರಾ ಕೊಂಡರೂ ಫಿಲ್ಮ್‌ ಹಾಕಿಸುವುದು ಅತ್ಯಗತ್ಯ. ಆದರೆ ಮೇಲ್ಕಂಡ ಡಿಜಿಟಲ್ ಕ್ಯಾಮರದಲ್ಲಿ ನೂತನವಾಗಿ ಅವಿಷ್ಕಾರಗೊಂಡ ಉಪಕರಣಗಳಿಂದ ನೇರವಾಗಿ ಹಾಗೆಯೇ ಚಿತ್ರ ತೆಗೆಯಬಹುದು. ಕೆಲವೇ ಸೆಂ.ಮೀ. ದೂರದಿಂದ 4 ಮೀಟರ್ ದೂರದೃಷ್ಯಗಳನ್ನು ಸೆರೆಹಿಡಿಯಬಹುದು. ಈ ಕ್ಯಾಮರಾದ ಬೆಲೆ ಪ್ರಸ್ತುತ ಒಂದು ಸಾವಿರ ಡಾಲರ್ !!

ಡಿಜಿಟಲ್ ಛಾಯಾಗ್ರಫಿ (ಕ್ಯಾಮರಾ)

ಅನೇಕ ವೈಜ್ಞಾನಿಕ ಅವಿಷ್ಕಾರಗಳನ್ನು ಹೊಂದಿದ ಕ್ಯಾಮರಾಗಳು ಮಾರುಕಟ್ಟೆಗೆ ಬರುತ್ತಲಿವೆ. ಚಿತ್ತಾಕರ್ಷಕಷಾದ, ಅಂದವಾದ ಛಾಯಾಗ್ರಹಕ್ಕೆ ಹೆಸರಾದ ‘ಡಿಜಿಟಲ್’ ಕ್ಯಾಮರಾ ಛಾಯಾಚಿತ್ರ ಜಗತ್ತಿನಲ್ಲಿ ಹೊಸ ಪ್ರಯೋಗ  ಮಾಡುತ್ತ ಲಿದೆ. ‘ನಿಕಾನ್’ ಸಂಸ್ಥೆಯ ತಯಾರಕರಾದ “ಕೂಲ್‌ ಫಿಂಕ್ಸ್‌ 900” ಎಂಬ ಈ ಕ್ಯಾಮರಾದಲ್ಲಿ ಸಾಮಾನ್ಯ ವಾಗಿ 144 ಚಿತ್ರಗಳ ಜತೆಗೆ 36 ಕ್ಲಿಷ್ಟಕರ ಚಿತ್ರಗಳು ಇದರೊಳಗೆ ಇರುತ್ತವೆ. ಇದಕ್ಕೆ 24 ಎಂ. ಬಿ. ಫ್ಲಾಶ್ ಗಾರ್ಡನ್ನು ಹೊಂದಿಸ ಲಾಗಿದೆ. ಉತ್ತಮ ಮಟ್ಟದ ಮೂರು ಝೂಮ್ ಲೆನ್ಸಿನೊಂದಿಗೆ ಕೂಡಿರುವ ಈ ಕ್ಯಾಮರಾದ ಬೆಲೆ ರೂ. 37 ಸಾವಿರ.

೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦೦

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...