Home / ಲೇಖನ / ವಿಜ್ಞಾನ / ಗನ್ ಪ್ಪೂಷ್ ಶಟ್೯!

ಗನ್ ಪ್ಪೂಷ್ ಶಟ್೯!

ಈಗಾಗಲೇ ಗುಂಡು ಬೇಧಿಸಲಾಗದ ಕಾರು, ಗಾಜು, ಎದೆಕವಚಗಳನ್ನು ತಯಾರಿಸಲಾಗಿದೆ. ಇದೀಗ ಗನ್ ಫ್ರೂಪ್ ಬಟ್ಟೆಯನ್ನು ತಯಾರಿಸಲಾಗಿದ್ದು ಶಟ್೯, ಪ್ಯಾಂಟ್‌ ಏನನ್ನಾದರೂ ಹೊಲಿಸಿಕೊಂಡು ಧೈರ್ಯದಿಂದ ಓಡಾಡಬಹುದಂತೆ. ಇದರ ನಿರ್ಮಾತೃ ಸೈಪನಿಯ್ ನೊಲೆಕ್, ಇವರು ತಮ್ಮ ಡುಪಾಂಟ್ ಪ್ರಯೋಗಾಲಯದಲ್ಲಿ 1965 ರಲ್ಲಿಯೇ ‘ಕೆವ್‌ವಾರ್’ನ್ನು ಕರಗಿಸಿಕೊಳ್ಳಬಲ್ಲ ದ್ರಾವಕವನ್ನು ಕಂಡು ಹಿಡಿದರು. ಮತ್ತು ಈ ರೀತಿ ಕರಗಿದ ಕೆನಲಾರ್ ಅನ್ನು ನೂಲಿನ ದಾರವನ್ನಾಗಿ ಮಾಡಿ, ಅದರಿಂದ ಬಟ್ಟೆಗಳನ್ನು ತಯಾರಿಸಲಾಗುತ್ತದೆ. ಇದರ ದಾರವು ಬಲಯುತ ಶಕ್ತಿಯಿಂದ ಕೂಡಿದ್ದು ಇದರ ಬಟ್ಟೆಗೆ ಅಥವಾ ಅಂಗಿಗೆ ಬಂದೂಕಿನ ಗುಂಡು ಏನು ಮಾಡಲಾಗದು. ಈಗೀಗ ವಿದೇಶಗಳಲ್ಲಿ ಮಾರಾಟ ಮಳಿಗೆಗಳಲ್ಲಿ ದೊರೆಯುತ್ತವೆ. ಹಣ ಮಾತ್ರ ದುಭಾರಿ.

ಬಂದೂಕಿನಿಂದ ಗುಂಡು ಹೊರಬಂದು ಬಟ್ಟೆಗೆ ಬಡೆದಾಗ ಅದು ಅಣಬೆಯಾಕಾರದಲ್ಲಿ ಬಟ್ಟೆಯ ಮೇಲೆ ಉಳಿಯುತ್ತದೆ. ಕೆವ್‌ಲಾರ್‌ನ ಬಲ ಮತ್ತು ಗಡಸುತನವು ಈ ಪರೀಕ್ಷೆಯಲ್ಲಿ ಕೆವಲಾರ್‌ನ ಎಳೆಗಳ ಎಳೆತಕ್ಕೊಳಗಾದರೂ ಗುಂಡಿನಿಂದ ತೂತು ಅಗಲಾರವು.
***

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...