ಗನ್ ಪ್ಪೂಷ್ ಶಟ್೯!

ಈಗಾಗಲೇ ಗುಂಡು ಬೇಧಿಸಲಾಗದ ಕಾರು, ಗಾಜು, ಎದೆಕವಚಗಳನ್ನು ತಯಾರಿಸಲಾಗಿದೆ. ಇದೀಗ ಗನ್ ಫ್ರೂಪ್ ಬಟ್ಟೆಯನ್ನು ತಯಾರಿಸಲಾಗಿದ್ದು ಶಟ್೯, ಪ್ಯಾಂಟ್‌ ಏನನ್ನಾದರೂ ಹೊಲಿಸಿಕೊಂಡು ಧೈರ್ಯದಿಂದ ಓಡಾಡಬಹುದಂತೆ. ಇದರ ನಿರ್ಮಾತೃ ಸೈಪನಿಯ್ ನೊಲೆಕ್, ಇವರು ತಮ್ಮ ಡುಪಾಂಟ್ ಪ್ರಯೋಗಾಲಯದಲ್ಲಿ 1965 ರಲ್ಲಿಯೇ ‘ಕೆವ್‌ವಾರ್’ನ್ನು ಕರಗಿಸಿಕೊಳ್ಳಬಲ್ಲ ದ್ರಾವಕವನ್ನು ಕಂಡು ಹಿಡಿದರು. ಮತ್ತು ಈ ರೀತಿ ಕರಗಿದ ಕೆನಲಾರ್ ಅನ್ನು ನೂಲಿನ ದಾರವನ್ನಾಗಿ ಮಾಡಿ, ಅದರಿಂದ ಬಟ್ಟೆಗಳನ್ನು ತಯಾರಿಸಲಾಗುತ್ತದೆ. ಇದರ ದಾರವು ಬಲಯುತ ಶಕ್ತಿಯಿಂದ ಕೂಡಿದ್ದು ಇದರ ಬಟ್ಟೆಗೆ ಅಥವಾ ಅಂಗಿಗೆ ಬಂದೂಕಿನ ಗುಂಡು ಏನು ಮಾಡಲಾಗದು. ಈಗೀಗ ವಿದೇಶಗಳಲ್ಲಿ ಮಾರಾಟ ಮಳಿಗೆಗಳಲ್ಲಿ ದೊರೆಯುತ್ತವೆ. ಹಣ ಮಾತ್ರ ದುಭಾರಿ.

ಬಂದೂಕಿನಿಂದ ಗುಂಡು ಹೊರಬಂದು ಬಟ್ಟೆಗೆ ಬಡೆದಾಗ ಅದು ಅಣಬೆಯಾಕಾರದಲ್ಲಿ ಬಟ್ಟೆಯ ಮೇಲೆ ಉಳಿಯುತ್ತದೆ. ಕೆವ್‌ಲಾರ್‌ನ ಬಲ ಮತ್ತು ಗಡಸುತನವು ಈ ಪರೀಕ್ಷೆಯಲ್ಲಿ ಕೆವಲಾರ್‌ನ ಎಳೆಗಳ ಎಳೆತಕ್ಕೊಳಗಾದರೂ ಗುಂಡಿನಿಂದ ತೂತು ಅಗಲಾರವು.
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಂಥದೆ ಇರಲಿ
Next post ಕುಮಾರ ಪರ್ವತದಲ್ಲಿ ಅದೊಂದು ರಾತ್ರಿ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…