Home / ಲೇಖನ / ವಿಜ್ಞಾನ / ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

ತಂಪು ಪಾನಿಯಗಳನ್ನು ತಯಾರಿಸುವಾಗ ಪ್ರಕ್ಟೋಸನ್ನು ಟೋಮ್ಯಾಟೋದಿಂದ ಇಲ್ಲಿಯವರೆಗೆ ಪಡೆಯಲಾಗುತ್ತಿತ್ತು ತಂಪು ಪಾನಿಯಗಳ ತಯಾರಿಕೆಯ ಜತೆಗೆ ಅಟೋಮೊಬೈಲ್‌ಗಳಿಗೆ ಉಪಯೋಗಿಸುವ ‘ಎಥನಾಲ್’ ಅನ್ನು ತಯಾರಿಸುವ ಸಂಶೋಧನೆಯನ್ನು ಮಾಡಲಾಗಿದೆ.

ಪ್ರೊ|| ರಾಜ್‌ಬೀರ್ ಸಂಗ್ಮಾನ್ ನೇತೃತ್ವದ ಫ್ರೆಂಚ್ ವಿಜ್ಞಾನಿಗಳ ತಂಡ ಜೀನ್‌ಫೂಷನ್ ಟೆಕ್ನಾಲಜಿಯ ಮೂಲಕ ಜೈವಿಕವಾಗಿ ಅಭಿವೃದ್ದಿಪಡಿಸಿದ ಮತ್ತು ಸಾಧಾರಣ ಬಟಾಟೆಗಿಂತ 19 ಪಟ್ಟು ಹೆಚ್ಚಿನ ಪ್ರಕ್ಟೋಸನ್ನು ಹೊಂದಿದೆ, ಎಂದು ವಿಜ್ಞಾನಿಗಳು ಅಭಿಪ್ರಾಯ ಪಡುತ್ತಾರೆ. ನೈಸರ್ಗಿಕ ಕಾರ್ಬೋಹೈಡ್ರೇಟ್‌ಗಳಲ್ಲಿ ಅತ್ಯಂತ ಸಿಹಿಯಾದ ಪ್ರಕ್ಟೋಸನ್ನು ಔದ್ಯಮಿಕ ಸಂಸ್ಕರಣೆಯ ಮೂಲಕ ಉತ್ಪಾದಿಸಲಾಗುತ್ತದೆ. ಇದಕ್ಕೆ ಮೆಕ್ಕೆಜೋಳದಲ್ಲಿರುವ
ಪಿಷ್ಟವನ್ನು ಬಳಸಲಾಗುತ್ತದೆ. ಬಳಿಕ ಪಿಷ್ಟವನ್ನು ಪ್ರಕ್ಟೋಸ್ ಆಗಿ ಪರಿವರ್ತಿಸಲಾಗುತ್ತದೆ. ಬಟಾಟೆಯಲ್ಲಿ ಪಿಷ್ಟ ಹೇರಳವಾಗಿರುವುದು. ಎಲ್ಲಿರಿಗೂ ತಿಳಿದಿರುವ ವಿಷಯವೇ ಆಗಿದೆ. 1996-97ರ ಅವಧಿಯಲ್ಲಿ ಫ್ರಾನ್ಸಿನ ರೈತರು ಹೇರಳ ಪ್ರಮಾಣದಲ್ಲಿ ಬಟಾಟೆಯನ್ನು ಬೆಳೆದಾಗ ದೊಡ್ಡಸಮುಸ್ಯೆ ಎದುರಾಯಿತಲ್ಲದೇ ಈ ಸ್ಪಾರ್ಟ್‌ನ್ನು ಪ್ರುಕ್ಟೋಸ್ ಆಗಿ ಬದಲಾಯಿಸುವುದು ದೊಡ್ಡ ಸಮಸ್ಯೆಯಾಗಿತ್ತು

ಹೀಗೆ ಬಟಾಟೆ ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಾಗ ಅದರಲ್ಲಿರುವ ಪಿಷ್ಟವನ್ಪು ಪ್ರಕ್ಟೋಸ್ ಆಗಿ ಪರಿವರ್ತಿಸುವ ವಿಧಾನವನ್ನು ಪತ್ತೆ ಹಚ್ಚಲು ಫಾನ್ಸ್ ವಿಜ್ಞಾನಿಗಳು ಮುಂದಾದರು. ಜೈವಿಕ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಿದ ಬಟಾಟೆಯಿಂದ ಕಡಿಮೆ ವೆಚ್ಚದ ಎಥನಾಲನ್ನು ಉತ್ಪಾದಿಸಬಹುದೆಂದು ಬೋಸ್ಟರ್ ಮೂಲದ ವ್ಯಾಪಾರಿಗಳು ತಿಳಿಸುತ್ತಾರೆ.

*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...