Home / ಲೇಖನ / ವಿಜ್ಞಾನ / ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

ತಂಪು ಪಾನಿಯಗಳನ್ನು ತಯಾರಿಸುವಾಗ ಪ್ರಕ್ಟೋಸನ್ನು ಟೋಮ್ಯಾಟೋದಿಂದ ಇಲ್ಲಿಯವರೆಗೆ ಪಡೆಯಲಾಗುತ್ತಿತ್ತು ತಂಪು ಪಾನಿಯಗಳ ತಯಾರಿಕೆಯ ಜತೆಗೆ ಅಟೋಮೊಬೈಲ್‌ಗಳಿಗೆ ಉಪಯೋಗಿಸುವ ‘ಎಥನಾಲ್’ ಅನ್ನು ತಯಾರಿಸುವ ಸಂಶೋಧನೆಯನ್ನು ಮಾಡಲಾಗಿದೆ.

ಪ್ರೊ|| ರಾಜ್‌ಬೀರ್ ಸಂಗ್ಮಾನ್ ನೇತೃತ್ವದ ಫ್ರೆಂಚ್ ವಿಜ್ಞಾನಿಗಳ ತಂಡ ಜೀನ್‌ಫೂಷನ್ ಟೆಕ್ನಾಲಜಿಯ ಮೂಲಕ ಜೈವಿಕವಾಗಿ ಅಭಿವೃದ್ದಿಪಡಿಸಿದ ಮತ್ತು ಸಾಧಾರಣ ಬಟಾಟೆಗಿಂತ 19 ಪಟ್ಟು ಹೆಚ್ಚಿನ ಪ್ರಕ್ಟೋಸನ್ನು ಹೊಂದಿದೆ, ಎಂದು ವಿಜ್ಞಾನಿಗಳು ಅಭಿಪ್ರಾಯ ಪಡುತ್ತಾರೆ. ನೈಸರ್ಗಿಕ ಕಾರ್ಬೋಹೈಡ್ರೇಟ್‌ಗಳಲ್ಲಿ ಅತ್ಯಂತ ಸಿಹಿಯಾದ ಪ್ರಕ್ಟೋಸನ್ನು ಔದ್ಯಮಿಕ ಸಂಸ್ಕರಣೆಯ ಮೂಲಕ ಉತ್ಪಾದಿಸಲಾಗುತ್ತದೆ. ಇದಕ್ಕೆ ಮೆಕ್ಕೆಜೋಳದಲ್ಲಿರುವ
ಪಿಷ್ಟವನ್ನು ಬಳಸಲಾಗುತ್ತದೆ. ಬಳಿಕ ಪಿಷ್ಟವನ್ನು ಪ್ರಕ್ಟೋಸ್ ಆಗಿ ಪರಿವರ್ತಿಸಲಾಗುತ್ತದೆ. ಬಟಾಟೆಯಲ್ಲಿ ಪಿಷ್ಟ ಹೇರಳವಾಗಿರುವುದು. ಎಲ್ಲಿರಿಗೂ ತಿಳಿದಿರುವ ವಿಷಯವೇ ಆಗಿದೆ. 1996-97ರ ಅವಧಿಯಲ್ಲಿ ಫ್ರಾನ್ಸಿನ ರೈತರು ಹೇರಳ ಪ್ರಮಾಣದಲ್ಲಿ ಬಟಾಟೆಯನ್ನು ಬೆಳೆದಾಗ ದೊಡ್ಡಸಮುಸ್ಯೆ ಎದುರಾಯಿತಲ್ಲದೇ ಈ ಸ್ಪಾರ್ಟ್‌ನ್ನು ಪ್ರುಕ್ಟೋಸ್ ಆಗಿ ಬದಲಾಯಿಸುವುದು ದೊಡ್ಡ ಸಮಸ್ಯೆಯಾಗಿತ್ತು

ಹೀಗೆ ಬಟಾಟೆ ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಾಗ ಅದರಲ್ಲಿರುವ ಪಿಷ್ಟವನ್ಪು ಪ್ರಕ್ಟೋಸ್ ಆಗಿ ಪರಿವರ್ತಿಸುವ ವಿಧಾನವನ್ನು ಪತ್ತೆ ಹಚ್ಚಲು ಫಾನ್ಸ್ ವಿಜ್ಞಾನಿಗಳು ಮುಂದಾದರು. ಜೈವಿಕ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಿದ ಬಟಾಟೆಯಿಂದ ಕಡಿಮೆ ವೆಚ್ಚದ ಎಥನಾಲನ್ನು ಉತ್ಪಾದಿಸಬಹುದೆಂದು ಬೋಸ್ಟರ್ ಮೂಲದ ವ್ಯಾಪಾರಿಗಳು ತಿಳಿಸುತ್ತಾರೆ.

*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...