Home / ಲೇಖನ / ವಿಜ್ಞಾನ / ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

ತಂಪು ಪಾನಿಯಗಳನ್ನು ತಯಾರಿಸುವಾಗ ಪ್ರಕ್ಟೋಸನ್ನು ಟೋಮ್ಯಾಟೋದಿಂದ ಇಲ್ಲಿಯವರೆಗೆ ಪಡೆಯಲಾಗುತ್ತಿತ್ತು ತಂಪು ಪಾನಿಯಗಳ ತಯಾರಿಕೆಯ ಜತೆಗೆ ಅಟೋಮೊಬೈಲ್‌ಗಳಿಗೆ ಉಪಯೋಗಿಸುವ ‘ಎಥನಾಲ್’ ಅನ್ನು ತಯಾರಿಸುವ ಸಂಶೋಧನೆಯನ್ನು ಮಾಡಲಾಗಿದೆ.

ಪ್ರೊ|| ರಾಜ್‌ಬೀರ್ ಸಂಗ್ಮಾನ್ ನೇತೃತ್ವದ ಫ್ರೆಂಚ್ ವಿಜ್ಞಾನಿಗಳ ತಂಡ ಜೀನ್‌ಫೂಷನ್ ಟೆಕ್ನಾಲಜಿಯ ಮೂಲಕ ಜೈವಿಕವಾಗಿ ಅಭಿವೃದ್ದಿಪಡಿಸಿದ ಮತ್ತು ಸಾಧಾರಣ ಬಟಾಟೆಗಿಂತ 19 ಪಟ್ಟು ಹೆಚ್ಚಿನ ಪ್ರಕ್ಟೋಸನ್ನು ಹೊಂದಿದೆ, ಎಂದು ವಿಜ್ಞಾನಿಗಳು ಅಭಿಪ್ರಾಯ ಪಡುತ್ತಾರೆ. ನೈಸರ್ಗಿಕ ಕಾರ್ಬೋಹೈಡ್ರೇಟ್‌ಗಳಲ್ಲಿ ಅತ್ಯಂತ ಸಿಹಿಯಾದ ಪ್ರಕ್ಟೋಸನ್ನು ಔದ್ಯಮಿಕ ಸಂಸ್ಕರಣೆಯ ಮೂಲಕ ಉತ್ಪಾದಿಸಲಾಗುತ್ತದೆ. ಇದಕ್ಕೆ ಮೆಕ್ಕೆಜೋಳದಲ್ಲಿರುವ
ಪಿಷ್ಟವನ್ನು ಬಳಸಲಾಗುತ್ತದೆ. ಬಳಿಕ ಪಿಷ್ಟವನ್ನು ಪ್ರಕ್ಟೋಸ್ ಆಗಿ ಪರಿವರ್ತಿಸಲಾಗುತ್ತದೆ. ಬಟಾಟೆಯಲ್ಲಿ ಪಿಷ್ಟ ಹೇರಳವಾಗಿರುವುದು. ಎಲ್ಲಿರಿಗೂ ತಿಳಿದಿರುವ ವಿಷಯವೇ ಆಗಿದೆ. 1996-97ರ ಅವಧಿಯಲ್ಲಿ ಫ್ರಾನ್ಸಿನ ರೈತರು ಹೇರಳ ಪ್ರಮಾಣದಲ್ಲಿ ಬಟಾಟೆಯನ್ನು ಬೆಳೆದಾಗ ದೊಡ್ಡಸಮುಸ್ಯೆ ಎದುರಾಯಿತಲ್ಲದೇ ಈ ಸ್ಪಾರ್ಟ್‌ನ್ನು ಪ್ರುಕ್ಟೋಸ್ ಆಗಿ ಬದಲಾಯಿಸುವುದು ದೊಡ್ಡ ಸಮಸ್ಯೆಯಾಗಿತ್ತು

ಹೀಗೆ ಬಟಾಟೆ ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಾಗ ಅದರಲ್ಲಿರುವ ಪಿಷ್ಟವನ್ಪು ಪ್ರಕ್ಟೋಸ್ ಆಗಿ ಪರಿವರ್ತಿಸುವ ವಿಧಾನವನ್ನು ಪತ್ತೆ ಹಚ್ಚಲು ಫಾನ್ಸ್ ವಿಜ್ಞಾನಿಗಳು ಮುಂದಾದರು. ಜೈವಿಕ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಿದ ಬಟಾಟೆಯಿಂದ ಕಡಿಮೆ ವೆಚ್ಚದ ಎಥನಾಲನ್ನು ಉತ್ಪಾದಿಸಬಹುದೆಂದು ಬೋಸ್ಟರ್ ಮೂಲದ ವ್ಯಾಪಾರಿಗಳು ತಿಳಿಸುತ್ತಾರೆ.

*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...