Home / ಲೇಖನ / ವಿಜ್ಞಾನ / ಆಕರ್ಷಕ ಮರದ ಟೆಲಿಫೋನ್ ಮಾರುಕಟ್ಟೆಗೆ

ಆಕರ್ಷಕ ಮರದ ಟೆಲಿಫೋನ್ ಮಾರುಕಟ್ಟೆಗೆ

ಇದುವರೆಗೆ ಪೈಬರ್ ಮತ್ತು ಪ್ಲಾಸ್ಟಿಕ್‌ನ ಫೋನ್‌ಗಳು ಚಾಲ್ತಿಯಲ್ಲಿದ್ದವು. ಇದರಲ್ಲಿ ವಿದ್ಯುತ್ ಸರ್ಕ್ಯುಟ್ ಅಪಾಯ ಮತ್ತು ವಿದ್ಯುಶಾಖ ಹೊಡೆಯುವುದು ಆಗುತ್ತಿತ್ತು ಈದೀಗ ಗಂಟೆ ಬಾರಿಸುವ ಮರದ ಟೆಲಿಫೋನ್‌ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕೆಕ್ಕರ ಗ್ರಾಮದ ಉದ್ಯಮಿ ಕೃಷ್ಣಭಟ್ ಅವರು ತಯಾರಿಸಿದ್ದಾರೆ. ಇದು ಇಂದಿನ ತಾಂತ್ರಿಕ ಯುಗದಲ್ಲಿ ಟೆಲಿಫೋನ್ ಜಗತ್ತಿಗೆ ಪೈಪೋಟಿ ನಡೆಸುತ್ತದೆ. ‘ಉಡ್‌ಬೆಲ್’ ಎಂದು ಕರೆಯುವ ಇದನ್ನು ಕೃಷ್ಣಭಟ್ ಅವರು ಆಕರ್ಷಕವಾಗಿ ತಯಾರಿಸಿದ್ದು ಎಲ್ಲಕಾಲದಲ್ಲಿಯೂ ಇದರೊಳಗಿನ ಇಲೆಕ್ಟ್ರಾನಿಕ್ಸ್ ಪದಾರ್ಥಗಳು ಸುರಕ್ಷಿತವಾಗಿ ಕಾರ್ಯಶೀಲಗೊಳ್ಳುತ್ತವೆ ಎಂದು ತಯಾರಕರ ಅಭಿಪ್ರಾಯ. ಒಳ್ಳೆಯ ‘ಧ್ವನಿತರಂಗ’ ಮಾಡವುದಲ್ಲದೇ ಯಾವುದೇ ವಿಧದ ಶಾಖಗಳು ಇಲ್ಲದೇ ಅಂದದ ಮನೆಗಳಿಗೊಂದು ಕಲಾಕೃತಿಯಂತಾಗುತ್ತದೆ.

ಈ ದೂರವಾಣಿಯನ್ನು ಬೀಟೆ ಮತ್ತು ತೇಗದ ಮರದಿಂದ ತಯಾರಿಸಲಾಗಿದ್ದು ಈ ಮಾದರಿಯನ್ನು ಪೇಟೆಂಟ್ ಮಾಡಿಸುವ ಪ್ರಯತ್ನ ಸಾಗಿದೆ. ತಿಂಗಳಿಗೆ ಒಂದೂವರೆ ಸಾವಿರೆದಷ್ಟು ಸೆಟ್‌ಗಳನ್ನು ನಿರ್ಮಿಸುವ ಘಟಕವನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಎರಡು ಮಾದರಿಯಲ್ಲಿ ಇದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. ಮುಂದೆ ಇದೇ ರೀತಿಯಾಗಿ ಕಾರ್ಡ್‌ಲೆಸ್ ಮತ್ತು ಮೊಬೈಲ್ ಫೋನ್‌ಗಳನ್ನು ಸಹ ತಯಾರಿಸುವ ಯೋಜನೆ ಹೊಂದಲಾಗಿದೆ. ಎಂದು ತಯಾರಕರು ತಿಳಿಸುತ್ತಾರೆ.
******

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...