ಆಕರ್ಷಕ ಮರದ ಟೆಲಿಫೋನ್ ಮಾರುಕಟ್ಟೆಗೆ

ಇದುವರೆಗೆ ಪೈಬರ್ ಮತ್ತು ಪ್ಲಾಸ್ಟಿಕ್‌ನ ಫೋನ್‌ಗಳು ಚಾಲ್ತಿಯಲ್ಲಿದ್ದವು. ಇದರಲ್ಲಿ ವಿದ್ಯುತ್ ಸರ್ಕ್ಯುಟ್ ಅಪಾಯ ಮತ್ತು ವಿದ್ಯುಶಾಖ ಹೊಡೆಯುವುದು ಆಗುತ್ತಿತ್ತು ಈದೀಗ ಗಂಟೆ ಬಾರಿಸುವ ಮರದ ಟೆಲಿಫೋನ್‌ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕೆಕ್ಕರ ಗ್ರಾಮದ ಉದ್ಯಮಿ ಕೃಷ್ಣಭಟ್ ಅವರು ತಯಾರಿಸಿದ್ದಾರೆ. ಇದು ಇಂದಿನ ತಾಂತ್ರಿಕ ಯುಗದಲ್ಲಿ ಟೆಲಿಫೋನ್ ಜಗತ್ತಿಗೆ ಪೈಪೋಟಿ ನಡೆಸುತ್ತದೆ. ‘ಉಡ್‌ಬೆಲ್’ ಎಂದು ಕರೆಯುವ ಇದನ್ನು ಕೃಷ್ಣಭಟ್ ಅವರು ಆಕರ್ಷಕವಾಗಿ ತಯಾರಿಸಿದ್ದು ಎಲ್ಲಕಾಲದಲ್ಲಿಯೂ ಇದರೊಳಗಿನ ಇಲೆಕ್ಟ್ರಾನಿಕ್ಸ್ ಪದಾರ್ಥಗಳು ಸುರಕ್ಷಿತವಾಗಿ ಕಾರ್ಯಶೀಲಗೊಳ್ಳುತ್ತವೆ ಎಂದು ತಯಾರಕರ ಅಭಿಪ್ರಾಯ. ಒಳ್ಳೆಯ ‘ಧ್ವನಿತರಂಗ’ ಮಾಡವುದಲ್ಲದೇ ಯಾವುದೇ ವಿಧದ ಶಾಖಗಳು ಇಲ್ಲದೇ ಅಂದದ ಮನೆಗಳಿಗೊಂದು ಕಲಾಕೃತಿಯಂತಾಗುತ್ತದೆ.

ಈ ದೂರವಾಣಿಯನ್ನು ಬೀಟೆ ಮತ್ತು ತೇಗದ ಮರದಿಂದ ತಯಾರಿಸಲಾಗಿದ್ದು ಈ ಮಾದರಿಯನ್ನು ಪೇಟೆಂಟ್ ಮಾಡಿಸುವ ಪ್ರಯತ್ನ ಸಾಗಿದೆ. ತಿಂಗಳಿಗೆ ಒಂದೂವರೆ ಸಾವಿರೆದಷ್ಟು ಸೆಟ್‌ಗಳನ್ನು ನಿರ್ಮಿಸುವ ಘಟಕವನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಎರಡು ಮಾದರಿಯಲ್ಲಿ ಇದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. ಮುಂದೆ ಇದೇ ರೀತಿಯಾಗಿ ಕಾರ್ಡ್‌ಲೆಸ್ ಮತ್ತು ಮೊಬೈಲ್ ಫೋನ್‌ಗಳನ್ನು ಸಹ ತಯಾರಿಸುವ ಯೋಜನೆ ಹೊಂದಲಾಗಿದೆ. ಎಂದು ತಯಾರಕರು ತಿಳಿಸುತ್ತಾರೆ.
******

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೋಗುವಿಯೋ ನೀ ಹೋಗು
Next post ಪ್ರಗತಿ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…