ಏ ಸಖರಿಯೆ ನಾ ಸಖರಿಯೆ
ಬ್ಯಾಸರಾದಿತು ಮನವ ಆಸರಿಸಿ ತೈಯ್ಯ ||ಪ||
ಪರಸತಿಗೆ ಒಲಿದು ವಿಸ್ತರದಿ ತಿಳಿದು
ಜರಿದು ಪಾದ ಪೋಗಿರಿ ರತಿಸತಿಯ ||೧||
ಬಾರದೆ ನಿಂತು ತೋರಿತು ಪಂಥ
ಜಾರಿದ ಪಾದ ಪೋಗಿ ವಿರಚಿಸಲೆನ್ನ ||೨||
ಶಿಶುವಿನ ಈಶ ಅಸಮ ಪ್ರಕಾಶ
ರಸಿಕ ಗೋವಿಂದನ ಸೇವಕ ತಾನು ||೩||
****
ಏ ಸಖರಿಯೆ ನಾ ಸಖರಿಯೆ
ಬ್ಯಾಸರಾದಿತು ಮನವ ಆಸರಿಸಿ ತೈಯ್ಯ ||ಪ||
ಪರಸತಿಗೆ ಒಲಿದು ವಿಸ್ತರದಿ ತಿಳಿದು
ಜರಿದು ಪಾದ ಪೋಗಿರಿ ರತಿಸತಿಯ ||೧||
ಬಾರದೆ ನಿಂತು ತೋರಿತು ಪಂಥ
ಜಾರಿದ ಪಾದ ಪೋಗಿ ವಿರಚಿಸಲೆನ್ನ ||೨||
ಶಿಶುವಿನ ಈಶ ಅಸಮ ಪ್ರಕಾಶ
ರಸಿಕ ಗೋವಿಂದನ ಸೇವಕ ತಾನು ||೩||
****
ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…