ಏ ಸಖರಿಯೆ ನಾ ಸಖರಿಯೆ
ಬ್ಯಾಸರಾದಿತು ಮನವ ಆಸರಿಸಿ ತೈಯ್ಯ ||ಪ||
ಪರಸತಿಗೆ ಒಲಿದು ವಿಸ್ತರದಿ ತಿಳಿದು
ಜರಿದು ಪಾದ ಪೋಗಿರಿ ರತಿಸತಿಯ ||೧||
ಬಾರದೆ ನಿಂತು ತೋರಿತು ಪಂಥ
ಜಾರಿದ ಪಾದ ಪೋಗಿ ವಿರಚಿಸಲೆನ್ನ ||೨||
ಶಿಶುವಿನ ಈಶ ಅಸಮ ಪ್ರಕಾಶ
ರಸಿಕ ಗೋವಿಂದನ ಸೇವಕ ತಾನು ||೩||
****
ಏ ಸಖರಿಯೆ ನಾ ಸಖರಿಯೆ
ಬ್ಯಾಸರಾದಿತು ಮನವ ಆಸರಿಸಿ ತೈಯ್ಯ ||ಪ||
ಪರಸತಿಗೆ ಒಲಿದು ವಿಸ್ತರದಿ ತಿಳಿದು
ಜರಿದು ಪಾದ ಪೋಗಿರಿ ರತಿಸತಿಯ ||೧||
ಬಾರದೆ ನಿಂತು ತೋರಿತು ಪಂಥ
ಜಾರಿದ ಪಾದ ಪೋಗಿ ವಿರಚಿಸಲೆನ್ನ ||೨||
ಶಿಶುವಿನ ಈಶ ಅಸಮ ಪ್ರಕಾಶ
ರಸಿಕ ಗೋವಿಂದನ ಸೇವಕ ತಾನು ||೩||
****
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…