ಗುಗ್ಗುಳ ಹೊರಟಿತಮ್ಮಾ

ಗುಗ್ಗುಳ ಹೊರಟಿತಮ್ಮಾ ಈ ಊರೊಳು
ಗುಗ್ಗುಳ ಹೊರಟಿತಮ್ಮಾ || ಪ||

ಗುಗ್ಗುಳ ಹೊರಟಿತು
ವೆಗ್ಗಳಾಯಿತು ಮ್ಯಾಳಾ
ಸ್ವರ್ಗದೊಳಿರುವ ಶ್ರೀ ರುದ್ರನರಿಯದಾಗಿ ||ಅ.ಪ.||

ಭೂತ ಪಂಚಕ ರೂಪದಾ ಪುರಂತರು
ಆತುಕೊಂಡಿರುತಿಹರು
ನೂತನವಾಯಿತು ಏ ತರುಣಿ ಕೇಳೆ
ಧಾತ ಶಿವನ ತನುಜಾತನರಿಯದಾಗಿ ||೧||

ದಕ್ಷನ ವಧಮಾಡಿದೆ ಷಣ್ಮುಖದೇವಾ
ಸಾಕ್ಷಾತನನು ಕೂಡಿದೆ
ಈ ಕ್ಷಿತಿಯೊಳು ಬೂದ್ಯಾಳ ಗ್ರಾಮದೊಳು ತಾ
ಸಾಕ್ಷತ ಬಸವನಾಲಯದಂಗಳದೊಳು ||೨||

ಇಳೆಯೋಳ್ ಅಧಿಕವಾಯಿತು ಶಿಶು-
ನಾಳಧೀಶನ ಮನವೆನಿತು
ತಿಳಿದು ನೋಡೆ ಇಂದು ಲಲನಾಮಣಿಯೆ ಕೇಳೆ
ಹೊಳಿವ ಕುಂಭದ ರೂಪಾ ಬೆಳಕಿನ ಉರಿಯಂತೆ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುತ್ತು ರನ್ನದ ಕಿಡಿ ಉದುರೀತು
Next post ವಾರಿಜಾಕ್ಷಿ ವನಪಿನೊಯ್ಯಾರೆ

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys