ಪೂರ್ಣಚಂದ್ರ

ಒಬ್ಬ ಬಾಲುರಾಯರು ಬಹಳಷ್ಟು ಬರೆದಿರೋದು ಸೂರ್ಯನ್ಮೇಲೆ
ಸರಿ, ಆದರೆ ಬಹಳಷ್ಟು ಜನ ಬರಹಗಾರರು ಬರೇದಿರೋದೇನಿದ್ರೂ ನನ್ಮೇಲೆ
ಬರೀ ಪ್ರೇಮ, ಪ್ರಣಯ, ಚಾಂದು, ಚಂದ್ರಾಂತ ಒದ್ದಾಡಿ
ಒದರೋ ಸನಿಮಾದೋರು, ಚಿಲ್ಲರೆ ಕವಿಗಳ ಸಮಾಚಾರಾ
ಅಲ್ರಿ ನಾನು ಹೇಳ್ತಿರೋದು, ಇಲ್ಲಿ ಸ್ವಲ್ಪ ಕೇಳ್ರಿ, ಕುವೆಂಪು
ಮಹಾಕವಿ ಕುವೆಂಪು, ಗೊತ್ತು ತಾನೇ ಹೆಸರೇ ನೋಡಿ ಕೇಳುವುದಕ್ಕೆ
ಎಷ್ಟು ಇಂಪು:
ಅವರ ಕಾವ್ಯದ ವಿಷಯಕ್ಕೆ ಬೇಕಿದ್ರೆ ಬರೋಣ ಮತ್ತೆ
ನನಗೆ ಸರಿಯಾಗಿ ನೆನಪಿಲ್ಲ ಯಾವುದೂಂತ ಇಸವಿ,
ಅವರ ಹಿರೇಮಗ ಹುಟ್ಟಿದಾಗ ಅವನಿಗೆ ಅವರಿಟ್ಟ ಹೆಸರೇನು ಗೊತ್ತೆ?
ಚಾರು ಚಂದ್ರ ಚಕೋರ, ಪೂರ್ಣಚಂದ್ರ ತೇಜಸ್ವಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

ಚಿತ್ರ: ಅಪೂರ್ವ ಅಪರಿಮಿತ Previous post ಬಂದವನು ಅವನೆ
Next post ಗುರುತುಗಳು

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

cheap jordans|wholesale air max|wholesale jordans|wholesale jewelry|wholesale jerseys