ನಿಮಿತ್ತ ಆಯ್ತೂಂತಾ ಬೆಳಗಿನವರೆಗೂ
ಕದ್ದ ಚಂದ್ರ, ರಾಜಾರೋಷ ಸೂರ್ಯನ ಕೈಲಿ
ಸಿಕ್ಕು ಹಾಕಿಕೊಂಡು, ಅವನ ಸಿಟ್ಟು
ನೆತ್ತಿಗೇರೊ ಅಷ್ಟರಲ್ಲಿ ಬೆಳ್ಳಗೆ
ಬಿಳಿಚಿ ತೆಳ್ಳಗಾಗಿದ್ದ.
*****
Related Post
ಸಣ್ಣ ಕತೆ
-
ತಿಥಿ
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ತಿಮ್ಮರಾಯಪ್ಪನ ಬುದ್ಧಿವಾದ
ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…
-
ಮಲ್ಲೇಶಿಯ ನಲ್ಲೆಯರು
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…
-
ಮೋಟರ ಮಹಮ್ಮದ
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…