ಸ್ನೇಹ ಮಾಡಬೇಕಿಂಥವಳಾ

ಸ್ನೇಹ ಮಾಡಬೇಕಿಂಥವಳಾ
ಒಳ್ಳೆ ಮೋಹದಿಂದಲಿ ಬಂದು ಕೂಡುವಂಥವಳಾ ||ಪ||

ಚಂದ್ರಗಾವಿ ಶೀರಿನುಟ್ಟು
ದಿವ್ಯಕೊಮ್ಮೆ ಪಾರಿಜ ಮಗ್ಗಿ ಕುಬ್ಬಸತೊಟ್ಟು
ಬಂದಳು ಮಂದಿರ ಬಿಟ್ಟು
ನಾಲ್ಕು ಮಂದಿಯೊಳು ಬಂದು ನಾಚುವಳೆಷ್ಟು ||೧||

ಅರಗಿಳಿ ಸಮ ನುಡಿಯು
ಚಲ್ವಸುಳಿನಾಬಿ ಕುಚ ಕುಂಭಗಳ ಹಂಸ ನುಡಿಯು
ಥಳಿಥಳಿಸುವ ತೋಳ್ತೊಡೆಯು
ಒಳ್ಳೆ ಬಳಬಳಕುವ ನಡುವಿನ ತಳಿರಡಿಯು ||೨||

ಕುಸುಮಲೋಚನೆಯಳ ನೋಡಿ
ಕಾಮ ವಿಷಯ ಸುರತಸುಖ ದಯದಿಂದ ಬೇಡಿ
ವಿನಯ ವಚನದಿ ಮಾತಾಡಿ
ದೇವ ಶಿಶುನಾಳಧೀಶನ ದಯದಿಂದ ಕೂಡಿ ||೩||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲವ್ವಲ್ ಹಿಂಗೇನೆ
Next post ನಾನೆಂಬ ಹುಡುಕಾಟ

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

cheap jordans|wholesale air max|wholesale jordans|wholesale jewelry|wholesale jerseys