ಹೊನ್ನಹೊಳೆಯ ಸೂಜಿಗಲ್ಲು

ಸುರಿವ ಧಾರಾಕಾರ ಮಳೆಯೊಳಗೆ
ತೊಯ್ಸಿಕೊಂಡು ನೆನೆದು ನಡುಗಿದ್ದು-
ಬಿಸಿನೀರಿನ ಶವರ್ ಕೆಳಗೆ ಕುಳಿತು
ಬೆಚ್ಚಗಾಗಿ ಹೊರಬಿದ್ದರೂ
ಕಾಫಿ ಸಿಪ್‌ಗೆ ದೌಡಾಯಿಸಿದ
ಸೂಜಿಗಲ್ಲು ಕೊರೆವ ಚಳಿ ಮಳೆ.

ವರುಷ ವರುಷ ವಸಂತೋನ್ಮಾದದ
ಚಿಗುರು ಹೂವುಗಳ ದಾಂಗುಡಿ
ಗುಡುಗು ಸದ್ದಡಗಿಸಿ ಕಾರ್ಮುಗಿಲು ಹಗುರಾಗಿ
ಹಳ್ಳ ಕೆರೆ ತು೦ಬಿಸುವ ತಹತಹಿಕೆ
ನಿರಮ್ಮಳ ಹೊನ್ನ ಹೊಳೆಯ ಸೂಜಿಗಲ್ಲು

ಕರೆದಾಗ ಬರದೆ ಪೀಡಿಸಿ
ನೂಕಿದಾಗ ಬರುವನೆನ್ನುವ
ಕೊಡ ತುಂಬಿ ಮೊಗೆ ಮೊಗೆದಷ್ಟು
ದಿನದಿನವೂ ಚಿಲುಮೆ ಮುಗುಳುನಗು
ಹೊನ್ನ ಹೊಳೆಯ ರಮ್ಯ ಬಳುಕಾಟ
ತುಳುಕಾಟ ಸೂಜಿಗಲ್ಲು ಕವಿತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗದ್ದೆಯಲ್ಲಿರುವ ಒಂದು ಕಪ್ಪೆ
Next post ಸಂಬೋಧನೆ

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…