ಕನ್ನಡಿ

ಯಾಕಷ್ಟೊಂದು ನಿರ್ಲಿಪ್ತತೆ
ಅದೇನು ಜೋಲುಮುಖ
ಪೆನ್ನಿಗೆ ರಿಫಿಲ್ ಇಲ್ಲವೆ,
ಬಿಳಿ ಹಾಳೆ, ಇಂಬು ಟೇಬಲ್‌ಗೆ,
ಏನಾದರೂ ಯಾತನೆಯೆ?

ತೊಯ್ದ ಹೂವು ಗಿಡಗಳ ಪಿಸುಮಾತು
ಅದರೊಳಗಿನ ಮಳೆಹನಿಯ ಸಡಗರ
ಹ್ಯಾಂಗರಿಗೆ ಹಾಕಿದ ಕಸೂತಿ ಸೀರೆ
ಕರವಸ್ತ್ರದಂಚಿನ ಗೋದಿಚಿಕ್ಕೆಗಳ ನಗು
ರಾತ್ರಿ ನಿರಮ್ಮಳತೆಗೆ ಮುಗ್ದಮಗು
ಹಗಲು ವಿಚಾರಗಳ ಸರಣಿ
ಮುಂಗಾರು ಸಿಡಿಲು ಗುಡುಗು ಮಳೆಗೂ ಹೆದರದ
ಕಿಡಕಿಯಾಚೆ ಬೋಳುಮರಗಳಲಿ
ಚಿಗುರೊಡೆಯುವ ಸಂಭ್ರಮ.

ಕಣ್ಣಿಗೆ ಮಿನುಗು ತಾರೆಗಳು ತುಂಬಿ
ತಲೆಗೆ ಸೂರ್ಯ ಚಂದ್ರರನು ತೂರುತ
ನೀನು ಹೀಗೆಯೇ ಹೇಳುತ್ತಿರಬೇಕೆಂದುಕೊಳ್ಳುತ್ತೇನೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪರಕಾಯ ಪ್ರವೇಶ
Next post ಬಿ.ಟಿ.ಎಸ್. ಬಸ್ಸು

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys