ಆಧಾರವ ಬಲಿಯೆ, ಬೇಗೆ ಉರಿಯಿತ್ತು.
ಆ ಕಿಚ್ಚು ಆವರಿಸಿ ಊರ್ಧ್ವಕ್ಕೇರಿತ್ತು.
ಸಾಸಿರದಳ ಅಮೃತ ಕೊಡ ಕಾಯಿತ್ತು.
ಕಾದ ಅಮೃತ ಉಕ್ಕಿ ತೊಟ್ಟಿಕ್ಕಿ
ಅಮೃತವನುಂಡು ಹಸಿವೆ ಕೆಟ್ಟಿತ್ತು.
ತೃಷೆಯಡಗಿತ್ತು. ನಿದ್ರೆ ಆರತಿತ್ತು.
ಅಂಗಗುಣವಳಿಯಿತ್ತು. ಲಿಂಗಗುಣ ನಿಂದಿತ್ತು.
ಸಂಗಸುಖ ಹಿಂಗಿ, ಅಂಗಲಿಂಗವೆಂಬ ಉಭಯವಳಿದು,
ಮಂಗಳ ಮಹಾ ಬೆಳಗಿನಲ್ಲಿ ಓಲಾಡಿ
ಸುಖಿಯಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಹಳ್ಳಿ…
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ಮಿಂಚು
"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…
-
ಜೋತಿಷ್ಯ
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…