ಹೊತ್ತು ಹೊತ್ತಿಗೆ ಕಿಚ್ಚನೆ ಬರಿಸಿದರೆ,
ಕಲೆ ಉರಿದುದೆಂದು,
ಹೊತ್ತು ಹೊತ್ತಿಗೆ ಪ್ರಾಣಕ್ಕೆ
ಪ್ರಸಾದವ ಸ್ಥಾಪ್ಯವ ಮಾಡಿ,
ತನುವ ಖಂಡಿಸದೆ, ಕಾಯವ ಮರಗಿಸದೆ,
ಭಾವವನೆ ಬಯಲು ಮಾಡಿ,
ಭವಕೆ ಸವೆದು, ಕಾಣದಪ್ತತವನೆ ಕಂಡು,
ಮಹಾಬೆಳಗಿನಲಿ ಬಯಲಾದರು
ಕಾಣಾ ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಅವಳೇ ಅವಳು
ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…
-
ಮಿಂಚು
"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…
-
ತ್ರಿಪಾದ
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
-
ರಾಜಕೀಯ ಮುಖಂಡರು
ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…
-
ತಿಮ್ಮರಾಯಪ್ಪನ ಬುದ್ಧಿವಾದ
ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…