ಅಕ್ಬರ್ ಮತ್ತು ಅವನ ಹೆಂಡತಿ ಅರಮನೆ ಪಡಸಾಲೆಯಲ್ಲಿ ಕುಳಿತಿದ್ದರು. ಅಕ್ಬರ್ ಮಾವಿನ ಹಣ್ಣನ್ನು ಬುಟ್ಟಿ ತುಂಬಾ ತರಿಸಿಕೊಂಡು ತಿನ್ನುತ್ತಾ ಅದರ ಗೊರಟಿ, ಸಿಪ್ಪೆಯನ್ನು ಹೆಂಡತಿಯ ಮುಂಭಾಗಕ್ಕೆ ಎಸೆದು ಬಿಡುತ್ತಿದ್ದ. ಆ ಸಮಯಕ್ಕೆ ಸರಿಯಗಿ ಅಲ್ಲಿಗೆ ಬೀರ್ಬಲ್ ಬಂದ. “ನೋಡು ಬೀರ್ಬಲ್, ನನ್ನ ಹೆಂಡತಿ ಅಷ್ಟೂ ಮಾವಿನ ಹಣ್ಣುಗಳನ್ನು ಒಬ್ಬಳೇ ತಿಂದು ಸಿಪ್ಪೆಗೊರಟೆಗಳನ್ನು ಹೇಗೆ ಗುಡ್ಡೆ ಹಾಕಿದ್ದಾಳೆ.” ಎಂದು ಛೇಡಿಸಿದ. “ಜಹಾಪನ. ರಾಣಿಯವರು ಹಣ್ಣುತಿಂದು ಸಿಪ್ಪೆಗೋರಟೆಗಳನ್ನು ಬಿಟ್ಟಿರುವುದು ಸತ್ಯ. ಅದರೆ ತಾವು ಅವುಗಳನ್ನೂ ತಿಂದು ಪೂರೈಸಿದ್ದೀರಲ್ಲಾ!” ಅಂದ.
***
Related Post
ಸಣ್ಣ ಕತೆ
-
ಕೂನನ ಮಗಳು ಕೆಂಚಿಯೂ….
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…
-
ಜಡ
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
-
ಗಂಗೆ ಅಳೆದ ಗಂಗಮ್ಮ
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…