ನಗೆ ಡಂಗುರ – ೧೭೧

ಕಾಶಿ: “ದೇವರೇ ಮುಂದಿನ ಜನ್ಮದಲ್ಲಿ ನನಗೆ ಇರುವೆಯಾಗಿ ಜನ್ಮಕೊಡು”.
ದೇವರು: “ಅದೇನಷ್ಟು, ಎಲ್ಲಾ ಬಿಟ್ಟು ಇರುವೆ ಜನ್ಮಬೇಡುತ್ತಿದ್ದಿ!”
ಕಾಶಿ: “ನಿಮಗೆ ಗೊತ್ತಿಲ್ಲ ಅಂತ ಕಾಣುತ್ತೆ. ಇರುವೆ ಎಷ್ಟು ಸಕ್ಕರೆ ತಿಂದರೂ ಮಧುಮೇಹ ಬರೊಲ್ಲ. ಅದಕ್ಕೇ ನನಗೆ ಇರುವೆ ಜನ್ಮಕೊಡು.” ದೇವರು ಮಾಯವಾಗಿ ಬಿಟ್ಟ!
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೫೧
Next post ಗುರ್‍ ಅಂತೀನಿ ಹುಲಿಯಲ್ಲ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…