ನಗೆ ಡಂಗುರ – ೧೭೨

ಇಂಗ್ಲೆಂಡ್‍ನ ಪ್ರಸಿದ್ದಿ ಸಾಹಿತಿ ಶೆರಿಡಾನ್ ತುಂಬಾ ಸಾಲವನ್ನು ಮಾಡಿದ ವ್ಯಕ್ತಿ- ಸಾಲಕೊಟ್ಟವನನ್ನು ಕಂಡಕೂಡಲೆ ಕಣ್ಣು ತಪ್ಪಿಸಿ ಮರೆಯಾಗಿಬಿಡುತ್ತಿದ್ದ. ಒಮ್ಮೆ, ಕುದುರೆಮೇಲೆ ಸವಾರಿ ಮಾಡುತ್ತಿದ್ದಾಗ ಶೆರಿಡಾನ್ ಸಾಲ ಕೊಟ್ಟಿದ್ದ ವ್ಯಕ್ತಿ ಎದುರಾದ. ಸಮಯ ಪ್ರಜ್ಞೆ ಕೆಲಸ ಮಾಡಿತು. “ಅರೇ ನಿಮ್ಮ ಕುದುರೆ ಎಷ್ಟು ಸುಂದರವಾಗಿದೆ. ಇಂತಹ ಕುದುರೆ ನೋಡಿಯೇ ಇರಲಿಲ್ಲ. ವೇಗವಾಗಿ ಓಡುತ್ತದೆಯೋ?” ಓಹ್, ತುಂಬಾ ವೇಗವಾಗಿ ಓಡಬಲ್ಲದು. ಕುದುರೆಗೆ ಒಂದು ಚಾಟಿ ಏಟು ಬಿದ್ದರೆ ಸಾಕು. ಓಟ ಕೀಳುತ್ತದೆ. ನೋಡು ಬೇಕಾದರೆ.” ಎನ್ನುತ್ತಾ ಕುದುರೆಗೆ ಒಂದು ಏಟು ಬಿಗಿದ. ಕುದುರೆ ಯಜಮಾನನನ್ನೂ ಕೂರಿಸಿಕೊಂಡು ನಾಗಾಲೋಟ ಓಡಿತು, ಶರಿಡಾನ್‍ಗೆ ಇದೇ ಬೇಕಾಗಿತ್ತು. ತನ್ನ ಸಮಯ ಸ್ಪೂರ್ತಿ ಸಹಾಯಕ್ಕೆ ಬಂತು!
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೫೨
Next post ಹಕ್ಕಿ ಮಾತ್ರ ಮೊಟ್ಟೇನ

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…