ನಗೆ ಡಂಗುರ – ೧೭೯

ಪತ್ರಿಕಾ ಸಂದರ್ಶನಕಾರ ರಾಷ್ಟ್ರಪತಿ ಪ್ರಶಸ್ತಿ ಗಿಟ್ಟಿಸಿದ ‘ಕುಕ್’ ಒಬ್ಬನನ್ನು ಪ್ರಶ್ನಿಸಿದರು.
ಸಂ: ‘ನೀವು ಇಂದು ಪ್ರಶಸ್ತಿ ವಿಜೇತ ಕುಕ್ ಆಗಿದ್ದೀರಿ ನಿಮ್ಮ ಯಶಸ್ಸಿನ ಹಿಂದೆ ಯಾರು ಇದ್ದಾರೆ?’
ಪ್ರ.ವಿಜೇತ: ‘ಇನ್ಯಾರು? ನನ್ನ ಕೈಹಿಡಿದ ಪತ್ನಿ’
ಸಂ: ‘ಅದು ಹೇಗೆ? ಕೊಂಚ ವಿವರಿಸಿ!’
ಪ್ರ.ವಿಜೇತ: ‘ನಾನು ಲಗ್ನವಾದಾಗಿನಿಂದಲೂ ಮನೆಯಲ್ಲಿ ಸೌಟು ಹಿಡಿದು ಬೇಯಿಸೀ ಹಾಕುತ್ತಾ ಇದ್ದೇನೆ. ನನ್ನ ಅನುಭವದಿಂದಾಗಿ, ಅರ್ಥಾತ್ ನನ್ನ ಹೆಂಡತಿಯಿಂದಾಗಿ ಇಂದು ನನಗೆ ಪ್ರಶಸ್ತಿ ಬಂದಿದೆ!’
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೫೯
Next post ಡೊಳ್ಳುಹೊಟ್ಟೆ ಗುಂಡನ ಮನೆ

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…