ಕಾರು ತುಂಬಾ ವೇಗವಾಗಿ ಅಂದರೆ ೬೦ಕಿಮಿಗೂ ಹೆಚ್ಚು ವೇಗವಾಗಿ ಓಡುತ್ತಿತ್ತು. ಪೋಲೀಸಿನವ ಬೆನ್ನಟ್ಟಿ ಆ ಕಾರನ್ನು ನಿಲ್ಲಿಸಿ ದ್ರೈವರ್ನನ್ನು ತರಾಟೆಗೆ ತೆಗೆದುಕೊಂಡರು. “ನಿಮ್ಮ ಮೇಲೆ ಅತಿವೇಗದ ಕಾರಣ ಕೇಸ್ಹಾಕುತ್ತಿದ್ದೇನೆ. ನಿಮ್ಮಹೆಸರು ಹೇಳಿ” ಎಂದೆನ್ನುತ್ತಾ ತನ್ನ ಡೈರಿಯನ್ನು ತೆಗೆದು ಹೆಸರು ಬರೆದುಕೊಳ್ಳಲು ಮುಂದಾದ.
‘ಹೆಸರು ತಾನೆ ನಿಮಗೆ ಬೇಕಾಗಿರೋದು? ಬರೆದುಕೊಳ್ಳಿ’ ಎಂದೆನ್ನುತ್ತಾ ತನ್ನ ಹೆಸರು ಹೀಗೆ ಹೇಳಿದ ಆ ಡ್ರೈವರ್ ಮಹಾಶಯಃ
“ಗೋಪಿ ಕುಚಮರ್ದನ ಗೋಪಾಲದಾಸ ಹುಚ್ಚಾಚಾರ್, ಕಡಲ ಮಂಡಲಗೀ ತರದಿ ಹಣಮಂತ ಎಂಕಣ್ಣ”-
ಪೋಲೀಸಿನವ ತಬ್ಬಿಬ್ಬಾಗಿ ಬೆವತು ಹೆಸರು ಬರೆದು ಕೊಳ್ಳಲಾಗದ ಸ್ಥಿತಿ ತಲುಪಿ “ನೋಡಿ, ಸುಮ್ಮನೆ ಜಾಗ ಖಾಲಿ ಮಾಡಿ ಹೊರಡಿ ಇನ್ನು ಮುಂದೆ ಇಷ್ಟೊಂದು ವೇಗವಾಗಿ ಹೋಗಬೇಡಿ.” ಎಂದು ಬಿಟ್ಟ!
***
Related Post
ಸಣ್ಣ ಕತೆ
-
ಗುಲ್ಬಾಯಿ
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
-
ಆವರ್ತನೆ
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ಇರುವುದೆಲ್ಲವ ಬಿಟ್ಟು
ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…
-
ಎರಡು ಮದುವೆಗಳು
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…