ನಗೆ ಡಂಗುರ – ೧೮೨

ಒಬ್ಬ ಕಾಲೇಜು ತರುಣಿ ಮತ್ತು ಒಬ್ಬ ಗ್ರಹಸ್ಥ ಮಹಿಳೆ ಇಬ್ಬರೂ ಬಸ್ಸಿಗಾಗಿ ಕಾದು ನಿಂತಿದ್ದರು. ಕಾಲೇಜು ತರುಣಿ ತನ್ನ ಸಿಗರೇಟ್‍ಕೇಸನ್ನು ತೆಗೆದು ತಾನು ಒಂದು ತೆಗೆದುಕೊಳ್ಳುತ್ತಾ ಪಕ್ಕದ ಹೆಂಗಸಿಗೂ ಸಿಗರೇಟ್‍ಕೇಸ್ ಹಿಡಿದು “ತೆಗೆದುಕೊಳ್ಳಿ ಬಸ್ ಬರೋದು ತಡ ಇದೆ’. ಅಂದಳು “ಏನು ಹೆಂಗಸರು ಸಿಗರೇಟ್ ಸೇದುವುದೆ? ಅದರ ಬದಲಿಗೆ ದಾರಿಯಲ್ಲಿ ಹೋಗುವ ಯಾವುದಾದರೂ ಗಂಡಸನ್ನು ಮದುವೆ ಆಗಿಬಿಡುವುದು ಎಷ್ಟೋ ಮೇಲು” ಎಂದಳು ಆ ಗೃಹಸ್ಥೆ. ತಕ್ಷಣವೇ ತರುಣಿ ಸಿಗರೇಟ್ ಕೇಸನ್ನು ಮುಚ್ಚುತ್ತಾ “ನೀವು ಹೇಳೋದೇನೋ ಸರಿಯಾಗಿಯೇ ಇದೆ. ಆದರೆ ಆಂತಹ ಗಂಡಸು ಬರುವವರೆಗೂ ಹೇಗೆ ಕಾಲ ಕಳೆಯುವುದು? ಅದಕ್ಕಾಗಿಯೇ ಈ ಸಿಗರೇಟು!”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೬೨
Next post ಬಾರೋ ಗುಂಡ

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

cheap jordans|wholesale air max|wholesale jordans|wholesale jewelry|wholesale jerseys