ನಗೆ ಡಂಗುರ – ೧೮೯

ಒಂದು ಸಲ ಕೈಲಾಸಂರವರು ಊಟಕ್ಕೆ ಕುಳಿತಾಗ ಮಾಣಿ ಅನ್ನ ಬಡಿಸಿ, ಬಕೆಟ್ನಿಂದ ಸಾಂಬಾರ್ ಸುರಿದು ನಿಂತ. ಅದರಲ್ಲಿ ತರಕಾರಿಯ ಒಂದು ಹೋಳೂ ಕಾಣಲಿಲ್ಲ. ಹೊಟೆಲ್ ಮಾಲೀಕರನ್ನು ಕರೆದು ಅವರ ಕಿವಿಯಲ್ಲಿ “ಒಂದು ಕೌಪೀನ (ಲಂಗೋಟಿ) ಇದ್ದರೆ ದಯಪಾಲಿಸುತ್ತೀರಾ” ಎಂದರು. ಮಾಲೀಕರು ಕಕ್ಕಾಬಿಕ್ಕಿ ಆಗಿ “ಏಕೆ ತಮಗಾ ಸಾರ್?” ಕೇಳಿದರು. “ಇನ್ನೇನೂ ಇಲ್ಲ, ಈ ಬಕೆಟ್ನೊಳಗೆ ಮುಳುಗಿ ಒಂದೆರಡು ತರ್ಕಾರಿ ಹೋಳುಗಳೇನಾದರೂ ಸಿಗುತ್ತವೆಯೋ ಎಂದು ನೋಡೋಣ ಅಂತ.” ಆಗ ಮಾಲೀಕ ಅಳಲೂ ಆಗದೆ ನಗಲೂ ಆಗದೆ ಪೆಚ್ಚಾದ!
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೬೯
Next post ಅಜ್ಜಿ ಅಜ್ಜೀ

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys