ವಿರೋಧ ಪಕ್ಷದ ನಾಯಕರೊಬ್ಬರು ಚುನಾವಣೆಯ ಭಾಷಣ ಮಾಡುತ್ತಾ ಮತಯಾಚಿಸುತ್ತಿದ್ದರು:
“ಸೋದರರೇ, ಈ ಭಾರಿ ನೀವು ನನಗೆ ಮತ ಹಾಕ ಬೇಕು; ಆಳುವ ಪಕ್ಷ ಹಲವು ವರುಷಗಳು ನಿಮಗೆ ಮೋಸಮಾಡಿದೆ, ಈ ಸಲ ದಯವಿಟ್ಟು ನನಗೊಂದು ಅವಕಾಶ ಕೊಡಿರಿ”.
***
Related Post
ಸಣ್ಣ ಕತೆ
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ತಾಯಿ-ಬಂಜೆ
"ಅಯ್ಯೋ! ಅಮ್ಮ!... ನೋವು... ನೋವು... ಸಂಕಟ.... ಅಮ್ಮ!-" ಒಂದೇ ಸಮನಾಗಿ ನರಳಾಟ. ಹೊಟ್ಟೆಯನ್ನು ಕಡೆಗೋಲಿನಿಂದ ಕಡದಂತಾಗುತ್ತಿತ್ತು. ಈ ಕಲಕಾಟದಿಂದ ನರ ನರವೂ ಕಿತ್ತು ಹೋದಂತಾಗಿ ಮೈಕೈಯೆಲ್ಲಾ ನೋವಿನಿಂದ… Read more…
-
ಕತೆಗಾಗಿ ಜತೆ
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
-
ಆಮಿಷ
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…