ಒಮ್ಮೆ ಕೋರ್ಟಿನಲ್ಲಿ ನ್ಯಾಯಾಧೀಶರು ರಾವಣನನ್ನು ಸಾಕ್ಷಿಗಾಗಿ ಕರೆಸಿ “‘ಗೀತಾ’ ಮೇಲೆ ಕೈ ಇಟ್ಟು ಪ್ರಮಾಣ ಮಾಡು” ಎಂದರು. “ಅದೊಂದನ್ನು ಬಿಟ್ಟು ಬೇರೆ ಕೇಳಿ; ನಾನು ಈಗಾಗಲೇ ‘ಸೀತಾ’ ಮೇಲೆ ಕೈ ಇಟ್ಟು ಸುಟ್ಟು ಕೊಂಡಿದ್ದೇನಿ.” ಎಂದ!
***
Related Post
ಸಣ್ಣ ಕತೆ
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
-
ಕರಿ ನಾಗರಗಳು
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
-
ಮೇಷ್ಟ್ರು ರಂಗಪ್ಪ
ಪ್ರಕರಣ ೫ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…