ಒಮ್ಮೆ ಸುಭಾಷ್ಚಂದ್ರ ಬೋಸರು ಪ್ರಥಮ ದರ್ಜೆಯ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಅದೇ ಡಬ್ಬಿಯಲ್ಲಿ ಆಂಗ್ಲ ಮಹಿಳೆಯೊಬ್ಬಳು ಇದ್ದಳು. ಆಕೆಯ ಮನಸ್ಸು ಒಂದು ಕೆಟ್ಟ ಯೋಚನೆ ಮಾಡಿತು. “ಎಲ್ಲಿ ತೆಗೆಯಿರಿ, ನಿಮ್ಮಲ್ಲಿರುವ ಹಣವನ್ನೆಲ್ಲಾ ಕೊಡದಿದ್ದರೆ ನಿಮ್ಮ ಮಾನ ಮರ್ಯಾದೆ ಹರಾಜಾಗಿಬಿಡುತ್ತದೆ.” ಶಾಂತಚಿತ್ತ ಬೋಸರು, “ಏನು ಹೇಳಿದೆ ನನಗೆ ಕೇಳಿಸುತ್ತಿಲ್ಲ. ಈ ಚೀಟಿಯಲ್ಲಿ ಬರಿ ಓದಿ ಅರ್ಥಮಾಡಿಕೊಳ್ಳುತ್ತೇನೆ,” ಎಂದರು. ಅದೂ ಸರಿ ಎಂದು ಚೀಟಿಯಲ್ಲಿ ಮೇಲೆ ಹೇಳಿದಂತೆ ಬರೆದು ರುಜುಮಾಡಿ ಕೊಟ್ಟಳು. ಅದನ್ನು ಓದುತ್ತಾ ನಗಾಡತೊಡಗಿದ್ದರು ಬೋಸರು. ತಕ್ಷಣ ಮಹಿಳೆಗೆ ತಾನು ತಪ್ಪು ಮಾಡಿ ಸಿಕ್ಕಿಕೊಂಡೆ ಎಂದೆನಿಸಿ ಧೀನತೆಯಿಂದ ಸುಭಾಸರ ಕ್ಷಮೆ ಬೇಡಿದಳು!
***
Related Post
ಸಣ್ಣ ಕತೆ
-
ಕಲ್ಪನಾ
ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಕಳಕೊಂಡವನು
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…