ಒಮ್ಮೆ ಸುಭಾಷ್ಚಂದ್ರ ಬೋಸರು ಪ್ರಥಮ ದರ್ಜೆಯ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಅದೇ ಡಬ್ಬಿಯಲ್ಲಿ ಆಂಗ್ಲ ಮಹಿಳೆಯೊಬ್ಬಳು ಇದ್ದಳು. ಆಕೆಯ ಮನಸ್ಸು ಒಂದು ಕೆಟ್ಟ ಯೋಚನೆ ಮಾಡಿತು. “ಎಲ್ಲಿ ತೆಗೆಯಿರಿ, ನಿಮ್ಮಲ್ಲಿರುವ ಹಣವನ್ನೆಲ್ಲಾ ಕೊಡದಿದ್ದರೆ ನಿಮ್ಮ ಮಾನ ಮರ್ಯಾದೆ ಹರಾಜಾಗಿಬಿಡುತ್ತದೆ.” ಶಾಂತಚಿತ್ತ ಬೋಸರು, “ಏನು ಹೇಳಿದೆ ನನಗೆ ಕೇಳಿಸುತ್ತಿಲ್ಲ. ಈ ಚೀಟಿಯಲ್ಲಿ ಬರಿ ಓದಿ ಅರ್ಥಮಾಡಿಕೊಳ್ಳುತ್ತೇನೆ,” ಎಂದರು. ಅದೂ ಸರಿ ಎಂದು ಚೀಟಿಯಲ್ಲಿ ಮೇಲೆ ಹೇಳಿದಂತೆ ಬರೆದು ರುಜುಮಾಡಿ ಕೊಟ್ಟಳು. ಅದನ್ನು ಓದುತ್ತಾ ನಗಾಡತೊಡಗಿದ್ದರು ಬೋಸರು. ತಕ್ಷಣ ಮಹಿಳೆಗೆ ತಾನು ತಪ್ಪು ಮಾಡಿ ಸಿಕ್ಕಿಕೊಂಡೆ ಎಂದೆನಿಸಿ ಧೀನತೆಯಿಂದ ಸುಭಾಸರ ಕ್ಷಮೆ ಬೇಡಿದಳು!
***
Related Post
ಸಣ್ಣ ಕತೆ
-
ಕೇರೀಜಂ…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…
-
ಅಮ್ಮ
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…
-
ಲೋಕೋಪಕಾರ!
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…
-
ಕಳ್ಳನ ಹೃದಯಸ್ಪಂದನ
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
-
ಯಾರು ಹೊಣೆ?
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…