ನಗೆ ಡಂಗುರ – ೨೦೧

ಒಮ್ಮೆ ಸುಭಾಷ್‍ಚಂದ್ರ ಬೋಸರು ಪ್ರಥಮ ದರ್ಜೆಯ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಅದೇ ಡಬ್ಬಿಯಲ್ಲಿ ಆಂಗ್ಲ ಮಹಿಳೆಯೊಬ್ಬಳು ಇದ್ದಳು.  ಆಕೆಯ ಮನಸ್ಸು ಒಂದು ಕೆಟ್ಟ ಯೋಚನೆ ಮಾಡಿತು. “ಎಲ್ಲಿ ತೆಗೆಯಿರಿ, ನಿಮ್ಮಲ್ಲಿರುವ ಹಣವನ್ನೆಲ್ಲಾ ಕೊಡದಿದ್ದರೆ ನಿಮ್ಮ ಮಾನ ಮರ್ಯಾದೆ ಹರಾಜಾಗಿಬಿಡುತ್ತದೆ.” ಶಾಂತಚಿತ್ತ ಬೋಸರು, “ಏನು ಹೇಳಿದೆ ನನಗೆ ಕೇಳಿಸುತ್ತಿಲ್ಲ. ಈ ಚೀಟಿಯಲ್ಲಿ ಬರಿ ಓದಿ ಅರ್ಥಮಾಡಿಕೊಳ್ಳುತ್ತೇನೆ,” ಎಂದರು. ಅದೂ ಸರಿ ಎಂದು ಚೀಟಿಯಲ್ಲಿ ಮೇಲೆ ಹೇಳಿದಂತೆ ಬರೆದು ರುಜುಮಾಡಿ ಕೊಟ್ಟಳು. ಅದನ್ನು ಓದುತ್ತಾ ನಗಾಡತೊಡಗಿದ್ದರು ಬೋಸರು. ತಕ್ಷಣ ಮಹಿಳೆಗೆ ತಾನು ತಪ್ಪು ಮಾಡಿ ಸಿಕ್ಕಿಕೊಂಡೆ ಎಂದೆನಿಸಿ ಧೀನತೆಯಿಂದ ಸುಭಾಸರ ಕ್ಷಮೆ ಬೇಡಿದಳು!
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೮೧
Next post ಅಲ್ಲಿ ನೋಡು

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ದೊಡ್ಡ ಬೋರೇಗೌಡರು

    ಪ್ರಕರಣ ೭ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ - ಅದರಲ್ಲಿಯೂ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ತಿಮ್ಮರಯಪ್ಪನ ಕಥೆ

    ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…