ನಾ ಕಂಡೆನೀಗ ಶಾಕಾಂಬರಿಯಾ

ನಾ ಕಂಡೆನೀಗ ಶಾಕಾಂಬರಿಯಾ
-ಶಿಶುನಾಳ ಶರೀಫ್

ನಾ ಕಂಡನೀಗ ಶಾಕಂಬರಿಯಾ
ಶಾಂಬವಿ ಶಂಕರಿಯಾ ||ಪ||

ನಾಕದಿಂದಿಳಿದು ಭೂತಳದಿ ಭಕ್ತರನು
ನೀ ಕಾಯಬೇಕೆಂದೆನುತ ವಿಲಾಸದಿ
ಲೋಕಮಾತೆ ಜಗನ್ಮಾತೆ
ಚಾಕಲಬ್ಬಿ ಕೆರೆ ಪೂರ್ವಭಾಗದಲಿ ||೧||

ಸಿಂಹನೇರಿ ಗಮಿಸುವ ದೇವ
ವಾಹವ್ವರೆ ಮಮ್ಮಾಯಿ ಕ್ಲಿಂಬಿ
ಜಲಕ್ಷರಿ ಹಂಮಳೆ ಮಹಾಂಕಾಳಿ ||೨||

ಶುಂಭ ನಿಶುಂಭರ ಕುಲಸಂಹರಳೆ
ಅಂಬಿಕೇಶ ತ್ರಿಯಂಬಕನರಸಿಯೆ
ಇಂಬುಗೊಡದೆ ಎನ್ನಾತ್ಮ ತನುವಿನೊಳು ||೩||

ಶಿಶುನಾಳಧೀಶನ ಸೇವಕನಿಂದು ನಿನ್ನ ಸೇವೆಗೆ ಬಂದೆ
ಹಸಿತವಚನದಿಂ ಉಸುರುವೆ ಕವಿತವ
ಅಸಮಗಾತ್ರಿ ಶಶಿನೇತ್ರಿ ದಯಾನಿಧಿ
ರಸಿಕರಾಜಗೋವಿಂದನವನೊಡನೆ
ಹುಸಿ ಎಲ್ಲವು ನಿಜಬೋಧದಿ ಸ್ತುತಿಸುವೆ ||೪||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಹಿ ಪರಬ್ರಹ್ಮಣಿ ತ್ರಾಣಿ
Next post ದೇವಿ ನಿನ್ನ ಸೇವಕನೆಂದು

ಸಣ್ಣ ಕತೆ

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

cheap jordans|wholesale air max|wholesale jordans|wholesale jewelry|wholesale jerseys