ಇನಸ್ಪೆಕ್ಟರ ದಯಾನಿಧಿ

ಇನಸ್ಪೆಕ್ಟರ ದಯಾನಿಧಿ ವನಗಾವಲಧಿಕಾರ ||ಪ||

ಘನಸಿರಿಯ ಪರಿ ಅರಣ್ಯದಿ ಶೋಭಿತಹ
ಜುರ್ಬಿಶರಿಯುತಾಧೀಶನ ಪದಾ ||೧||

ಹಮ್ ದೇಖಾ ತುಮ್ ಲೈಯನ್‍ತು ದೋದಿನ್ ಕರತೆ ಜಾವಿದಾ
ಸುಮ್ಮನೆ ಸಂದಿದೆ ನಾ ಪೇಳುವೆ ಲಾಲಿಸು ಹಿಮಕರ ಕಷ್ಟದಿ ಮುನಿದಾ ||೨||

ಶಿಶುನಾಳ ಶ್ಯಾಹಿರಾತೋ ಸಲಾಮತ್ಹೋ ಉಸನೇ ರೋಷದಿ ಜಾನಪಿದಾ
ಕಸರಿಲ್ಲದೆ ನಾ ಉಸುರಿದ ಕವಿತವ ನಿಶಿಯೊಳು ಬೆಳಗಿ ದೇಶವಳಿದಾ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇದ್ದಿಲು ಮಾರುವ ಹೆಂಗಸರು
Next post ಜಿ.ಎಸ್. ಶಿವರುದ್ರಪ್ಪನವರ ಕಾವ್ಯದಲ್ಲಿ ಸಾಮಾಜಿಕ ಸಾಮರಸ್ಯದ ಆಶಯಗಳು

ಸಣ್ಣ ಕತೆ

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…