ಸಂಘರ್ಷ

ಎಷ್ಟೊಂದು ಸಲ ಕೈಕೊಟ್ಟುಬಿಡುತ್ತವಲ್ಲ
ಹಿಗ್ಗು ಸಂತೋಷ ಆನಂದ
ಎಲ್ಲೋ ಲೆಕ್ಕ ತಪ್ಪಿ
ಮತ್ತೆಲ್ಲೋ ಮೋಸವಾಗಿ ಬಿಡುತ್ತದೆ
ಮಗದೊಮ್ಮೆ ಚದುರಂಗದಾಟ.

ಸುಖ ಸುಪ್ಪತ್ತಿಗೆಯ ಕಣ್ಣೀರು ಮಡುವಿಗೆ
ಸಿಕ್ಕಿತೊಂದು ಅನಾಥ ಶಿಶು ಮುತ್ತು
ಬೆಳಗಿನ ಹೊತ್ತು ಕಸದ ಗುಂಡಿಯೊಳಗಿಂದ
ಕತ್ತಲು ಸೀಳಿ ಬೆಳಕು ಹರಿದಿತ್ತು
ಮನ ಮನದ ಅಂಗಳಕೆ
ರಂಗೋಲಿ ಹಾಕಿತು.

ತಾಯ್ತನದ ತೊರೆ ತುಂಬಿ ಹರಿಯಿತು
ತೇಲಾಡಿತು, ಕುಣಿದು
ಕುಪ್ಪಳಿಸಿ ಹಗುರಾದಳವಳು.

ಕೋರ್ಟಾಜ್ಞೆ ಹೆತ್ತಮ್ಮನಿಗೆ ಮಗು
ತತ್ತರಿಸಿತು ಮತ್ತೆ ಎದೆ.
ಬದುಕು ಪ್ರೀತಿಸಿ ಸ್ವಾಗತಿಸಿದಳು ಮನೆಗೆ,
ಮಗು ಅದರಮ್ಮ ಶೋಷಿತೆಗೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾವ್ಯ ಕನ್ನಿಕೆ
Next post ಹಂತಗಳು

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

cheap jordans|wholesale air max|wholesale jordans|wholesale jewelry|wholesale jerseys