ಎಲ್ಲರಂತೆ ಸಾದಾಬಾದು ಕೈಬೀಸಿಕೊಂಡು ಕಚೇರಿಗೆ ಬರಲು
ಇವನಿಗೇನ್ರಿ ಧಾಡಿ
ಬರುವಾಗಲೂ ಅಷ್ಟೆ ಹೋಗುವಾಗಲೂ ಅಷ್ಟೆ ಇಲ್ಲದೇ ಇದ್ದ
ರಂಪ ರಾಡಿ
ಬಣ್ಣಗಳ ಕವಾಯಿತು ಹಕ್ಕಿಗಳ ಪಥಚಲನ
ಏಳು ಕುದುರೆ ಸಾರೋಟು, ದಿನಕ್ಕೊಂದು ಬಿಂಕ ಹೊಸ ಹೊಸ
ಬಡಿವಾರ
ಇದು ಪ್ರಜಾಪ್ರಭುತ್ವದ ಕಾಲವೆಂಬುದು ಗೊತ್ತೇ ಇರದ
ಇವನೊಬ್ಬ ಯಾವುದೋ ಓಬಿರಾಯನ ಕಾಲದ ಪಾಳೇಗಾರ.
*****
Related Post
ಸಣ್ಣ ಕತೆ
-
ಅಮ್ಮ
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ಒಂದು ಹಿಡಿ ಪ್ರೀತಿ
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
-
ಪ್ರಥಮ ದರ್ಶನದ ಪ್ರೇಮ
ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…
-
ತಿಮ್ಮರಯಪ್ಪನ ಕಥೆ
ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…