ಗುಂಡ್ರು ಮಲ್ಲಿಗೆ ದುಂಡು ಮಲ್ಲಿಗೆ
ಬಳ್ಳಿ ತುಂಬ ಕುಂಡ್ರು ಮಲ್ಲಿಗೆ
ಯಾರು ನಿನ್ನ ಕಂಡ್ರು ಮಲ್ಲಿಗೆ
ಮುಗಿಬಿದ್ದು ತಗೊಂಡ್ರು ಮಲ್ಲಿಗೆ
ಸಂತೆಯಲಿ ಸೇವಂತಿ ಮಲ್ಲಿಗೆ
ಅರಮನೆಯಲಿ ಎರವಂತಿ ಮಲ್ಲಿಗೆ
ಮುಗುಳು ಮಲ್ಲಿಗೆ ಹೊಗಳು ಮಲ್ಲಿಗೆ
ನಾಳೆ ನೀನು ಅರಳು ಮಲ್ಲಿಗೆ
ಜಡೆ ಜಡೆಯಲಿ ಹೊರಳು ಮಲ್ಲಿಗೆ
*****
ಗುಂಡ್ರು ಮಲ್ಲಿಗೆ ದುಂಡು ಮಲ್ಲಿಗೆ
ಬಳ್ಳಿ ತುಂಬ ಕುಂಡ್ರು ಮಲ್ಲಿಗೆ
ಯಾರು ನಿನ್ನ ಕಂಡ್ರು ಮಲ್ಲಿಗೆ
ಮುಗಿಬಿದ್ದು ತಗೊಂಡ್ರು ಮಲ್ಲಿಗೆ
ಸಂತೆಯಲಿ ಸೇವಂತಿ ಮಲ್ಲಿಗೆ
ಅರಮನೆಯಲಿ ಎರವಂತಿ ಮಲ್ಲಿಗೆ
ಮುಗುಳು ಮಲ್ಲಿಗೆ ಹೊಗಳು ಮಲ್ಲಿಗೆ
ನಾಳೆ ನೀನು ಅರಳು ಮಲ್ಲಿಗೆ
ಜಡೆ ಜಡೆಯಲಿ ಹೊರಳು ಮಲ್ಲಿಗೆ
*****
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…