ಗುಂಡ್ರು ಮಲ್ಲಿಗೆ ದುಂಡು ಮಲ್ಲಿಗೆ
ಬಳ್ಳಿ ತುಂಬ ಕುಂಡ್ರು ಮಲ್ಲಿಗೆ
ಯಾರು ನಿನ್ನ ಕಂಡ್ರು ಮಲ್ಲಿಗೆ
ಮುಗಿಬಿದ್ದು ತಗೊಂಡ್ರು ಮಲ್ಲಿಗೆ
ಸಂತೆಯಲಿ ಸೇವಂತಿ ಮಲ್ಲಿಗೆ
ಅರಮನೆಯಲಿ ಎರವಂತಿ ಮಲ್ಲಿಗೆ
ಮುಗುಳು ಮಲ್ಲಿಗೆ ಹೊಗಳು ಮಲ್ಲಿಗೆ
ನಾಳೆ ನೀನು ಅರಳು ಮಲ್ಲಿಗೆ
ಜಡೆ ಜಡೆಯಲಿ ಹೊರಳು ಮಲ್ಲಿಗೆ
*****
ಗುಂಡ್ರು ಮಲ್ಲಿಗೆ ದುಂಡು ಮಲ್ಲಿಗೆ
ಬಳ್ಳಿ ತುಂಬ ಕುಂಡ್ರು ಮಲ್ಲಿಗೆ
ಯಾರು ನಿನ್ನ ಕಂಡ್ರು ಮಲ್ಲಿಗೆ
ಮುಗಿಬಿದ್ದು ತಗೊಂಡ್ರು ಮಲ್ಲಿಗೆ
ಸಂತೆಯಲಿ ಸೇವಂತಿ ಮಲ್ಲಿಗೆ
ಅರಮನೆಯಲಿ ಎರವಂತಿ ಮಲ್ಲಿಗೆ
ಮುಗುಳು ಮಲ್ಲಿಗೆ ಹೊಗಳು ಮಲ್ಲಿಗೆ
ನಾಳೆ ನೀನು ಅರಳು ಮಲ್ಲಿಗೆ
ಜಡೆ ಜಡೆಯಲಿ ಹೊರಳು ಮಲ್ಲಿಗೆ
*****
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…