ಗುಂಡ್ರು ಮಲ್ಲಿಗೆ ದುಂಡು ಮಲ್ಲಿಗೆ
ಬಳ್ಳಿ ತುಂಬ ಕುಂಡ್ರು ಮಲ್ಲಿಗೆ
ಯಾರು ನಿನ್ನ ಕಂಡ್ರು ಮಲ್ಲಿಗೆ
ಮುಗಿಬಿದ್ದು ತಗೊಂಡ್ರು ಮಲ್ಲಿಗೆ
ಸಂತೆಯಲಿ ಸೇವಂತಿ ಮಲ್ಲಿಗೆ
ಅರಮನೆಯಲಿ ಎರವಂತಿ ಮಲ್ಲಿಗೆ
ಮುಗುಳು ಮಲ್ಲಿಗೆ ಹೊಗಳು ಮಲ್ಲಿಗೆ
ನಾಳೆ ನೀನು ಅರಳು ಮಲ್ಲಿಗೆ
ಜಡೆ ಜಡೆಯಲಿ ಹೊರಳು ಮಲ್ಲಿಗೆ
*****
ಗುಂಡ್ರು ಮಲ್ಲಿಗೆ ದುಂಡು ಮಲ್ಲಿಗೆ
ಬಳ್ಳಿ ತುಂಬ ಕುಂಡ್ರು ಮಲ್ಲಿಗೆ
ಯಾರು ನಿನ್ನ ಕಂಡ್ರು ಮಲ್ಲಿಗೆ
ಮುಗಿಬಿದ್ದು ತಗೊಂಡ್ರು ಮಲ್ಲಿಗೆ
ಸಂತೆಯಲಿ ಸೇವಂತಿ ಮಲ್ಲಿಗೆ
ಅರಮನೆಯಲಿ ಎರವಂತಿ ಮಲ್ಲಿಗೆ
ಮುಗುಳು ಮಲ್ಲಿಗೆ ಹೊಗಳು ಮಲ್ಲಿಗೆ
ನಾಳೆ ನೀನು ಅರಳು ಮಲ್ಲಿಗೆ
ಜಡೆ ಜಡೆಯಲಿ ಹೊರಳು ಮಲ್ಲಿಗೆ
*****
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…