ಕಾಸಿದ ಹಸುವಿನ ಹಾಲಿನ ಬಣ್ಣ
ಜಿಂಕೆಯ ಎರಡೂ ಕೊಂಬಿನ ಕಣ್ಣ
ಕಿಟಕಿಯ ಹತ್ತಿರ ಇಣುಕುತ ನಿಂತ
ತಾಳೆಯ ಮರದಿಂದ ದೊಪ್ಪಂತ ಬಿದ್ದ
ಎದ್ದೊರೆಸಿಕೊಂಡು ಎಲ್ಲೋದ್ನಣ್ಣ
ನಮ್ಮಯ ಮುದ್ದಿನ ಮೂನ್ಮೂನಣ್ಣ
ಹಾಲಲ್ಲಿಲ್ಲ ನೀರಲ್ಲಿಲ್ಲ
ಹುಡುಕಿ ನೋಡಿದರೆ ಎಲ್ಲೂ ಇಲ್ಲ
ಅಮಾವಾಸ್ಯೆ!
*****
ಕಾಸಿದ ಹಸುವಿನ ಹಾಲಿನ ಬಣ್ಣ
ಜಿಂಕೆಯ ಎರಡೂ ಕೊಂಬಿನ ಕಣ್ಣ
ಕಿಟಕಿಯ ಹತ್ತಿರ ಇಣುಕುತ ನಿಂತ
ತಾಳೆಯ ಮರದಿಂದ ದೊಪ್ಪಂತ ಬಿದ್ದ
ಎದ್ದೊರೆಸಿಕೊಂಡು ಎಲ್ಲೋದ್ನಣ್ಣ
ನಮ್ಮಯ ಮುದ್ದಿನ ಮೂನ್ಮೂನಣ್ಣ
ಹಾಲಲ್ಲಿಲ್ಲ ನೀರಲ್ಲಿಲ್ಲ
ಹುಡುಕಿ ನೋಡಿದರೆ ಎಲ್ಲೂ ಇಲ್ಲ
ಅಮಾವಾಸ್ಯೆ!
*****
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…