ಒಬ್ಬೊಬ್ಬರಿಗೆ ಒಂದೊಂದ್ ಚಿಂತೆ
ಗುಳ್ಳೆ ನರಿಗೆ ಬಾಲದ ಚಿಂತೆ
ಕಂಠಪುಚ್ಚೆಗೆ ಮೀಸೆಯ ಚಿಂತೆ
ಕಾಮನ ಬಿಲ್ಲಿಗೆ ಬಣ್ಣದ ಚಿಂತೆ
ನವಿಲಿಗೆ ಸಾವಿರ ಕಣ್ಣಿನ ಚಿಂತೆ
ನಿನಗೇತರ ಚಿಂತೆಯೊ ಪುಟ್ಟಾ ಎಂದರೆ
ಸಂತೆಯ ಚಿಂತೆ ಅಂತಾನೆ ತುಂಟ!
*****
ಒಬ್ಬೊಬ್ಬರಿಗೆ ಒಂದೊಂದ್ ಚಿಂತೆ
ಗುಳ್ಳೆ ನರಿಗೆ ಬಾಲದ ಚಿಂತೆ
ಕಂಠಪುಚ್ಚೆಗೆ ಮೀಸೆಯ ಚಿಂತೆ
ಕಾಮನ ಬಿಲ್ಲಿಗೆ ಬಣ್ಣದ ಚಿಂತೆ
ನವಿಲಿಗೆ ಸಾವಿರ ಕಣ್ಣಿನ ಚಿಂತೆ
ನಿನಗೇತರ ಚಿಂತೆಯೊ ಪುಟ್ಟಾ ಎಂದರೆ
ಸಂತೆಯ ಚಿಂತೆ ಅಂತಾನೆ ತುಂಟ!
*****
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ… Read more…
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…