ಒಬ್ಬೊಬ್ಬರಿಗೆ ಒಂದೊಂದ್ ಚಿಂತೆ
ಗುಳ್ಳೆ ನರಿಗೆ ಬಾಲದ ಚಿಂತೆ
ಕಂಠಪುಚ್ಚೆಗೆ ಮೀಸೆಯ ಚಿಂತೆ
ಕಾಮನ ಬಿಲ್ಲಿಗೆ ಬಣ್ಣದ ಚಿಂತೆ
ನವಿಲಿಗೆ ಸಾವಿರ ಕಣ್ಣಿನ ಚಿಂತೆ
ನಿನಗೇತರ ಚಿಂತೆಯೊ ಪುಟ್ಟಾ ಎಂದರೆ
ಸಂತೆಯ ಚಿಂತೆ ಅಂತಾನೆ ತುಂಟ!
*****
ಒಬ್ಬೊಬ್ಬರಿಗೆ ಒಂದೊಂದ್ ಚಿಂತೆ
ಗುಳ್ಳೆ ನರಿಗೆ ಬಾಲದ ಚಿಂತೆ
ಕಂಠಪುಚ್ಚೆಗೆ ಮೀಸೆಯ ಚಿಂತೆ
ಕಾಮನ ಬಿಲ್ಲಿಗೆ ಬಣ್ಣದ ಚಿಂತೆ
ನವಿಲಿಗೆ ಸಾವಿರ ಕಣ್ಣಿನ ಚಿಂತೆ
ನಿನಗೇತರ ಚಿಂತೆಯೊ ಪುಟ್ಟಾ ಎಂದರೆ
ಸಂತೆಯ ಚಿಂತೆ ಅಂತಾನೆ ತುಂಟ!
*****
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…