ಪುಚ್ಚೆ ಪುಚ್ಚೆ! ಏನಿದು ಹುಚ್ಚೆ!
ತಿಂಡಿ ತಿಂದಿ ಹಾಲು ಕುಡಿದಿ
ಆಮೇಲನ್ನುವಿ ಮಿಯಾಂ
ಸಂಜೆವರೆಗೆ ನಿದ್ದೆ ಮಾಡಿದಿ
ಕತ್ಲೆಗೆದ್ದು ವಾಕಿಂಗ್ ಹೋದಿ
ಆಮೇಲನ್ನುವಿ ಮಿಯಾಂ
ಪುಚ್ಚೆ ಪುಚ್ಚೆ! ಏನಿದು ಮಚ್ಚೆ!
ಜಾಗ್ರತೆ ಸ್ವಲ್ಪ! ಗುಂಡಿಲಿ ಬಿದ್ದೀ!
ಆಮೇಲನ್ನುವಿ ಮಿಯಾಂ
*****
ಪುಚ್ಚೆ ಪುಚ್ಚೆ! ಏನಿದು ಹುಚ್ಚೆ!
ತಿಂಡಿ ತಿಂದಿ ಹಾಲು ಕುಡಿದಿ
ಆಮೇಲನ್ನುವಿ ಮಿಯಾಂ
ಸಂಜೆವರೆಗೆ ನಿದ್ದೆ ಮಾಡಿದಿ
ಕತ್ಲೆಗೆದ್ದು ವಾಕಿಂಗ್ ಹೋದಿ
ಆಮೇಲನ್ನುವಿ ಮಿಯಾಂ
ಪುಚ್ಚೆ ಪುಚ್ಚೆ! ಏನಿದು ಮಚ್ಚೆ!
ಜಾಗ್ರತೆ ಸ್ವಲ್ಪ! ಗುಂಡಿಲಿ ಬಿದ್ದೀ!
ಆಮೇಲನ್ನುವಿ ಮಿಯಾಂ
*****
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…