ಪುಚ್ಚೆ ಪುಚ್ಚೆ! ಏನಿದು ಹುಚ್ಚೆ!
ತಿಂಡಿ ತಿಂದಿ ಹಾಲು ಕುಡಿದಿ
ಆಮೇಲನ್ನುವಿ ಮಿಯಾಂ
ಸಂಜೆವರೆಗೆ ನಿದ್ದೆ ಮಾಡಿದಿ
ಕತ್ಲೆಗೆದ್ದು ವಾಕಿಂಗ್ ಹೋದಿ
ಆಮೇಲನ್ನುವಿ ಮಿಯಾಂ
ಪುಚ್ಚೆ ಪುಚ್ಚೆ! ಏನಿದು ಮಚ್ಚೆ!
ಜಾಗ್ರತೆ ಸ್ವಲ್ಪ! ಗುಂಡಿಲಿ ಬಿದ್ದೀ!
ಆಮೇಲನ್ನುವಿ ಮಿಯಾಂ
*****
ಪುಚ್ಚೆ ಪುಚ್ಚೆ! ಏನಿದು ಹುಚ್ಚೆ!
ತಿಂಡಿ ತಿಂದಿ ಹಾಲು ಕುಡಿದಿ
ಆಮೇಲನ್ನುವಿ ಮಿಯಾಂ
ಸಂಜೆವರೆಗೆ ನಿದ್ದೆ ಮಾಡಿದಿ
ಕತ್ಲೆಗೆದ್ದು ವಾಕಿಂಗ್ ಹೋದಿ
ಆಮೇಲನ್ನುವಿ ಮಿಯಾಂ
ಪುಚ್ಚೆ ಪುಚ್ಚೆ! ಏನಿದು ಮಚ್ಚೆ!
ಜಾಗ್ರತೆ ಸ್ವಲ್ಪ! ಗುಂಡಿಲಿ ಬಿದ್ದೀ!
ಆಮೇಲನ್ನುವಿ ಮಿಯಾಂ
*****
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…