ಕುಂತರೂ ನಿಂತರೂ
ಸಂತರೂ ಮಹಾಂತರೂ
ಶಾಂತರೂ ದಿಗ್ಭ್ರಾಂತರೂ
ಯಾರು ಏನೇ ಅಂತರೂ
ತುಂತುರು ಮಳೆ ನಿಲ್ಲದು
ಅಲ್ಲಿಯು ತುಂತುರು ಇಲ್ಲಿಯು ತುಂತುರು
ಆಚೆ ತುಂತುರು ಈಚೆ ತುಂತುರು
ಮೇಲೆ ತುಂತುರು ಕೆಳಗೆ ತುಂತುರು
ಎಲ್ಲೆಲ್ಲಿಯು ತುಂತುರು
ಅಂತೂ ಇಂತೂ ತುಂತುರು
ನಿಂತಿತೆಂದರೆ ಶುರು!
*****
ಕುಂತರೂ ನಿಂತರೂ
ಸಂತರೂ ಮಹಾಂತರೂ
ಶಾಂತರೂ ದಿಗ್ಭ್ರಾಂತರೂ
ಯಾರು ಏನೇ ಅಂತರೂ
ತುಂತುರು ಮಳೆ ನಿಲ್ಲದು
ಅಲ್ಲಿಯು ತುಂತುರು ಇಲ್ಲಿಯು ತುಂತುರು
ಆಚೆ ತುಂತುರು ಈಚೆ ತುಂತುರು
ಮೇಲೆ ತುಂತುರು ಕೆಳಗೆ ತುಂತುರು
ಎಲ್ಲೆಲ್ಲಿಯು ತುಂತುರು
ಅಂತೂ ಇಂತೂ ತುಂತುರು
ನಿಂತಿತೆಂದರೆ ಶುರು!
*****
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
ಪ್ರಕರಣ ೮ ಮಾರನೆಯ ದಿನ ಬೆಳಗ್ಗೆ ರಂಗಣ್ಣನು, ‘ಶಂಕರಪ್ಪ ! ನೀವೂ ಗೋಪಾಲ ಇಬ್ಬರೂ ನೆಟ್ಟಗೆ ಜನಾರ್ದನಪುರಕ್ಕೆ ಹಿಂದಿರುಗಿ ಹೋಗಿ, ನನ್ನ ಸಾಮಾನುಗಳನ್ನೆಲ್ಲ ಜೋಕೆಯಿಂದ ತೆಗೆದುಕೊಂಡು ಹೋಗಿ.… Read more…