ಇಂದು ಏಕಾದಶಿ ವ್ರತವ ತೀರಿಸಿದೆ

ಇಂದು ಏಕಾದಶಿ ವ್ರತವ ತೀರಿಸಿದೆ
ಶ್ರೀ ಗುರುನಾಥನುಪದೇಶ ಬಲದಿಂದ ||ಪ||

ಹೊಂದಿದೆನು ದ್ವಿತೀಯ ಸಂಧ್ಯಾವಂದನೆಯ ಕಾಲದಲಿ
ಬಂಧುರ ಬಯಲು ಬ್ರಹ್ಮಾನಂದದಲಿ ||೧||

ತೋಟ ಸರೋವರ ಸಹಿತ ಲಕ್ಷ್ಮಿ ವಿಲಾಸಕೆ ಸೀಬೆ ವೃಕ್ಷದ ನೆಲದೀ
ನಿಟಾದ ವೃಂದಾವನವ ವಿವಾಹದ್ವಾದಶಿ ನಾಳೆ ನೋಡೆ
ತ್ರಿಕೂಟದ ಜೋತಿ ಬೆಳಕಿನೊಳುಸುರಿದೆ ||೨||

ಭೂಮಿಪ ಸಮಾನ ಮಾಮಲೇದೇಶಪಾಂಡೆ
ರಾಮರಾವಜಿ ನೀನು ಜ್ಞಾನದಿಂ ತಿಳಿದೇ ||೩||

ಸೀಮೆಯೊಳು ಶಿಶುನಾಳಧೀಶನೊರವಿಲೆ ಬಂದು
ನೇಮಿಸಿರುವ ನಾಗನೂರೆಂಬಸ್ಥಲದಿ ನಿಂದು ||೪||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಲೆಯ ನೋಡಿದಿಯಾ ಸರಕಾರದ
Next post ನರರ ಕರ್ಮಕೆ ತಕ್ಕ ದಿನ ಬಂತು

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…