ಛೇ ಇದು ಸೂಳಿಗಾರಿಕೆ

ಛೇ ಇದು ಸೂಳಿಗಾರಿಕೆ
ಛೇ ಇದು ಸೂಳಿಗಾರಿಕೆ ||ಪ||

ಬಾಯೆನುತಲಿ ನೀ ಕರೆದರೆ ಬರಲೋಣ
ನ್ಯಾಯ ಬೆಳಸಿ ನಿಮಗ್ಹೇಳುವದಿದು ||೧||

ಕೆಟ್ಟ ಹೆಂಗಸನಿಟ್ಟುಕೊಂಡವನೆನ್ನ
ಗುಟ್ಟಿನ ಸ್ನೇಹವಮರಿಸಿಟ್ಟ ಬಳಿಕ ಇದು ||೨||

ಚಿತ್ತಗಡಕಿ ಎನ್ನ ಜತ್ತಿನವರ ಕೈ
ಕತ್ತಿ ಕೊಟ್ಟು ಕಡಿದಾಟಕ ಹಚ್ಚುವುದಿದು ||೩||

ಸುಳ್ಳಿನ ಸೂಳೆಯರ ಒಲ್ಲದೆನ್ನ ಮನ
ಮೆಲ್ಲನೆ ಜುಲುಮಿಲೆ ಮೇಲ್ ಬೀಳುವದಿದು ||೪||

ಶಿಶುವಿನಾಳಧೀಶ ಸೇವಕನಾತನ
ರಸಿಕ ಸಖತ್ವದಿ ವಿಷವ ಬೆರಿಸುವುದು ||೫||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಬಂಜ ಅನ್ನೋದು ದೊಡ್ಡದು ಕನಾ
Next post ಬ್ಯಾರೆಕ್ಸ್ ಹುಡುಗರು

ಸಣ್ಣ ಕತೆ

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…