Home / ಲೇಖನ / ವಿಜ್ಞಾನ / ಕೇಶ ಉದುರಿದಾಗ ಚಿಗುರುವಂತೆ ಮಾಡುವ ತೈಲ

ಕೇಶ ಉದುರಿದಾಗ ಚಿಗುರುವಂತೆ ಮಾಡುವ ತೈಲ

ಬೊಕ್ಕ ತಲೆಯ ಜನರು ತಮ್ಮತಲೆಯ ಗತವೈಭವವನ್ನು ಮೆಲಕು ಹಾಕುತ್ತ ಏನೇನೋ ಚಿಕಿತ್ಸ ಮಾಡಿಸಿ ಮತ್ತೆ ಬೋಳಾಗುವ ಪರಿಯನ್ನು ಕಂಡು ವ್ಯಥೆಪಟ್ಟುಕೊಳ್ಳುತ್ತಲೇ ಇರುತ್ತಾರೆ. ಇಂದು ವಿಜ್ಞಾನ ಯುಗ. ತಂತ್ರಜ್ಞಾನದಿಂದ ಏನೆಲ್ಲವನ್ನು ಕಂಡು ಹಿಡಿದರೂ ಈ ಬೊಕ್ಕತಲೆಯ ಚಿಕಿತ್ಸೆಯನ್ನು ಮಾಡಿ ಪುನಃಕೂದಲು ಸಮೃದ್ಧಗೊಳ್ಳುವಂತೆ ಮಾಡಲು ಇನ್ನೂ ಪ್ರಯೋಗಗಳು ಆಗಿಲ್ಲ. ೫೦ ವರ್ಷದೊಳಗಿನ ಸ್ತ್ರೀ ಪುರುಷರಿಗೆ ಬೊಕ್ಕತಲೆಯಾದರೆ ಅಂಥವಹರಿಗೆ ಒಬ್ಬ ಸಾಮಾನ್ಯರು ಒಂದು ತೈಲವನ್ನು ಕಂಡು ಹಿಡಿದಿದ್ದಾರೆ. ಇದು ಇವರ ಇತ್ತೀಚಿನ ಶೋಧನೆ, ಮೇಲ್ನೋಟದಲ್ಲಿ ‘ಅರಳೆಕಾಯಿ ಪಾಂಡಿತ್ಯ’ವೆಂದಾದರೂ ಇದರಲ್ಲಿಯೂ ವೈಜ್ಞಾನಿಕ ಕ್ರಿಯೆಗಳು ನಡೆದೇ ಕೂದಲುಗಳು ಅಂಕುರಿಸುತ್ತವೆ, ಎಂಬುದು ಸತ್ಯ.

ಸದ್ಯ ಸಾಗರದ ನಾರಾಯಣ ಬಂಢಾರಿ ವೃತ್ತಿಯಲ್ಲಿ ಕ್ಷೌರಿಕ ೪೦ ವರ್ಷಗಳಿಂದಲೂ ಉದ್ಯೋಗ ಮಾಡುತ್ತಿದ್ದ ಇವರು ಇತ್ತೀಚೆಗೆ ಗಿಡಮೂಲಿಕೆಗಳ ಸಂಗ್ರಹದಿಂದ ತೈಲವೊಂದನ್ನು ಕಂಡು ಹಿಡಿದು ಪ್ರಯೋಗಿಸಿ ಯಶಸ್ವಿಯಾದರು. ಈ ತೈಲದ ಹೆಸರು “ಕನಕ ಸಿಂಹಾದ್ರಿತೈಲ”. ಈಗಾಗಲೇ ಸಾವಿರಾರು ಜನ ಇದನ್ನು ಉಪಯೋಗಿಸಿ ಯಶಸ್ವಿಯಾಗಿದ್ದಾರೆ. ಸ್ನಾನದ ನಂತರ ದಿನ ಬಿಟ್ಟು ದಿನ ಹೀಗೆ ೪ ಬಾಟಲ್ ಮುಗಿಯುವವರೆಗೂ ಹಚ್ಚಿದರೆ ಕೇಶಗಳು ಪುನರ್‌ಸೃಷ್ಟಿಗೊಳ್ಳುತ್ತವೆ. ಇದರ ತಯಾರಿಕೆಯ ಮೂಲವನ್ನು ನಾರಾಯಣ ಬಂಢಾರಿ ಹೇಳಿಲ್ಲ. ಕೆಲವು ವಿದೇಶಿಯರೂ ಕೂಡ ಈ ತೈಲವನ್ನು ಕೊಂಡೊಯ್ದಿದ್ದಾರೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...