ಬೀಳಬಾರದೋ ಕೆಸರಿನೊಳು ಜಾರಿ
ಬೀಳಬಾರದೋ ಕೆಸರಿನೊಳು ಜಾರಿ ||ಪ||
ಬ್ರಹ್ಮನು ಬಿದ್ದಾ ರಾಮನು ಗೆದ್ದಾ
ರುದ್ರ ಒದ್ದಾಡಿದ್ದ ಅದು ತಿಳಿದು ||೧||
ಸುರರೆಲ್ಲಾರು ಅರಲಿಗೆ ಮರುಳರು
ಸ್ಥಿರವಲ್ಲ ಹರಿಹರರುಳಿದರು ||೨||
ಕಸ ಮಳಿಗಾಲದಿ ಶಿಶುನಾಳಗ್ರಾಮದಿ
ಪಶುಪತಿಹಾಳದೊಳು ಹಸನಾಗಿ ಬಂದು ನಾವು ||೩||
*****
ಬೀಳಬಾರದೋ ಕೆಸರಿನೊಳು ಜಾರಿ
ಬೀಳಬಾರದೋ ಕೆಸರಿನೊಳು ಜಾರಿ ||ಪ||
ಬ್ರಹ್ಮನು ಬಿದ್ದಾ ರಾಮನು ಗೆದ್ದಾ
ರುದ್ರ ಒದ್ದಾಡಿದ್ದ ಅದು ತಿಳಿದು ||೧||
ಸುರರೆಲ್ಲಾರು ಅರಲಿಗೆ ಮರುಳರು
ಸ್ಥಿರವಲ್ಲ ಹರಿಹರರುಳಿದರು ||೨||
ಕಸ ಮಳಿಗಾಲದಿ ಶಿಶುನಾಳಗ್ರಾಮದಿ
ಪಶುಪತಿಹಾಳದೊಳು ಹಸನಾಗಿ ಬಂದು ನಾವು ||೩||
*****
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…