ಈ ನಾಡ ಕಟ್ಟುವ ಕಲಿಗಳು

ಗುಡಿ ಬೇಡ, ದೈವ ಬೇಡ
ಅಪ್ಪ ಅಮ್ಮ ದೇವರು!
ಮಡಿಬೇಡ, ಪೂಜೆ ಬೇಡ
ದುಡಿಮೆ ನಮ್ಮ ಪೂಜೆ.


ಆಸ್ತಿ ಬೇಡ, ಆಸೆ ಬೇಡ
ದೇಶ ನಮ್ಮ ಆಸ್ತಿ.
ದ್ವೇಷ ಬೇಡ, ಕೋಪ ಬೇಡ
ಶಾಂತಿ ನಮ್ಮ ಮಂತ್ರ.


ಸತ್ಯ ಶಾಂತಿ, ತ್ಯಾಗ ಮೂರ್ತಿ
ಗಾಂಧಿ ನಮ್ಮ ತಾತ.
ಬುದ್ಧ, ಬಸವ, ಸಿದ್ಧಮಹಿಮರು
ನಮ್ಮ ನಾಡ ದೇವರು


ಇಂಥ ಮಹಿಮರ ಪಡೆದ ತಾಯಿ
ನಿನ್ನ ಜನ್ಮ ಪಾವನ.
ದೇಶದೇಳ್ಗೆಗೆ ದುಡಿವ ನಾವು
ನಿತ್ಯ ನಿನ್ನ ಕಂಗಳು.


ದೇಶ ಸೇವೆ, ಈಶ ಸೇವೆ
ಈ ಗುಣ ಪಾಠ ದೊಡ್ಡದು.
ಕೋಶ ಓದಿ, ದೇಶ ತಿರುಗಿ
ಈ ನಾಡ ಕಟ್ಟು ಕಲಿಗಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಚು
Next post ನಮ್ಮೂರ ಹೋಳಿ ಹಾಡು – ೮

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…